ನಾಳೆಯೇ ಕಾಂಗ್ರೆಸ್ ನ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೆನೆ. ನಾನು ಮತ್ತೆ ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ , ಇದುವರೆಗೂ ಮಾಧ್ಯಮದವರು ನನ್ನ ಕೈ ಹಿಡಿದಿದ್ದೀರಿ. ಯಾವುದೇ ಕಾರಣಕ್ಕೂ ನನ್ನ ಕೈ ಬಿಡಬೇಡಿ, ನಾನು ಬಡವ ದುಡ್ಡಿಲ್ಲ. ನೊಂದಿದ್ದೇನೆ . 40 ಕೋಟಿ ರು ಸಾಲ, 9 ಮಕ್ಕಳು ಇದ್ದಾರೆ ಎಂದು
ಇಬ್ರಾಹಿಂ ಕಣ್ಣೀರಿಟ್ಟಿದ್ದಾರೆ.
ನನ್ನ ಮನಸು ನೋಯಿಸಿದವರಿಗೆ ಯಾವತ್ತು ಒಳ್ಳೆದಾಗಲ್ಲ. ನಾನು ಪಕ್ಷ ಬಿಡುವ ಬಗ್ಗೆ ಕಾಂಗ್ರೆಸ್ ಗಲಿಬಿಲಿ ಆಗಿದೆ. ಸಿದ್ದರಾಮಯ್ಯ ನನ್ನನ್ನು ಆತ್ಮೀಯರು ಅಂತಾರೆ, ಇದೇನಾ ಆತ್ಮೀಯತೆ? ಡಿಕೆಶಿ ಅವರು ಮಾತ್ರ ದೊಡ್ಡವರು ಅವರ ಬಗ್ಗೆ ನಾನು ಮಾತಾಡ್ಬಾರ್ದು ಎಂದು ಬೇಸರ ವ್ಯಕ್ತಪಡಿಸಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ