ಈ ನಿರ್ಬಂಧಗಳು 6 ತಿಂಗಳವರೆಗೆ ಜಾರಿಯಲ್ಲಿರುತ್ತವೆ.ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆಗೆ ಹೆಚ್ಡಿಕೆ ಮಾಸ್ಟರ್ ಪ್ಲಾನ್
ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಆರ್ಬಿಐನ ಪೂರ್ವಾನುಮತಿಯಿಲ್ಲದೆ ಸಾಲ ನೀಡುವುದು, ಯಾವುದೇ ಹೂಡಿಕೆ ಮಾಡಲು, ಯಾವುದೇ ಹೊಣೆಗಾರಿಕೆಯನ್ನು ಹೊಂದಲು ಅಥವಾ ಆಸ್ತಿಗಳನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ.
ಯಾವ ಸಹಕಾರ ಬ್ಯಾಂಕ್ ಗಳು :
HCBL ಸಹಕಾರ ಬ್ಯಾಂಕ್, ಲಕ್ನೋ (ಉತ್ತರ ಪ್ರದೇಶ) ಗ್ರಾಹಕರು, ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್ ಮರ್ಯಾಡಿತ್, ಔರಂಗಾಬಾದ್ (ಮಹಾರಾಷ್ಟ್ರ) ಮತ್ತು ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್ ನಿಯಮಿತ, ಈ ಮೂರು ಸಾಲದಾತರ ಪ್ರಸ್ತುತ ಲಿಕ್ವಿಡಿಟಿ ಸ್ಥಿತಿಯ ಕಾರಣದಿಂದ ತಮ್ಮ ಖಾತೆಗಳಿಂದ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ.
ಉರವಕೊಂಡ ಕೋ-ಆಪರೇಟಿವ್ ಟೌನ್ ಬ್ಯಾಂಕ್, ಉರವಕೊಂಡ, (ಅನಂತಪುರ ಜಿಲ್ಲೆ, ಆಂಧ್ರ ಪ್ರದೇಶ) ಮತ್ತು ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್, ಅಕ್ಲುಜ್ (ಮಹಾರಾಷ್ಟ್ರ) ಗ್ರಾಹಕರು 5,000 ರೂ. ವರೆಗೆ ಹಿಂಪಡೆಯಬಹುದು.
ಎಲ್ಲಾ ಐದು ಸಹಕಾರಿ ಬ್ಯಾಂಕ್ಗಳ ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ನಿಂದ 5 ಲಕ್ಷ ರೂ.ವರೆಗಿನ ಠೇವಣಿ ವಿಮಾ ಕ್ಲೈಮ್ ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಆರ್ಬಿಐ ಹೇಳಿದೆ.
More Stories
ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ನಿರ್ಧಾರ – ಶೀಘ್ರದಲ್ಲೇ ಅಧಿಕೃತ ಘೋಷಣೆ!
ನಾಳೆಯಿಂದ ಆರಂಭವಾಗುವ ದ್ವಿತೀಯ PUC ಪರೀಕ್ಷೆ – ಸಂಪೂರ್ಣ ಮಾಹಿತಿ ಇಲ್ಲಿದೆ!
SSLC ಮತ್ತು PUC ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಲ್ಲಿ ಉಚಿತ KSRTC ಬಸ್ ಪ್ರಯಾಣ