ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್ ಸೇರಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ದೇಶದ ಐದು ಸಹಕಾರಿ ಬ್ಯಾಂಕ್ಗಳ ಮೇಲೆ ನಿರ್ಬಂಧ ವಿಧಿಸಿದೆ.
ಈ ನಿರ್ಬಂಧಗಳು 6 ತಿಂಗಳವರೆಗೆ ಜಾರಿಯಲ್ಲಿರುತ್ತವೆ.ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆಗೆ ಹೆಚ್ಡಿಕೆ ಮಾಸ್ಟರ್ ಪ್ಲಾನ್
ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಆರ್ಬಿಐನ ಪೂರ್ವಾನುಮತಿಯಿಲ್ಲದೆ ಸಾಲ ನೀಡುವುದು, ಯಾವುದೇ ಹೂಡಿಕೆ ಮಾಡಲು, ಯಾವುದೇ ಹೊಣೆಗಾರಿಕೆಯನ್ನು ಹೊಂದಲು ಅಥವಾ ಆಸ್ತಿಗಳನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ.
ಯಾವ ಸಹಕಾರ ಬ್ಯಾಂಕ್ ಗಳು :
HCBL ಸಹಕಾರ ಬ್ಯಾಂಕ್, ಲಕ್ನೋ (ಉತ್ತರ ಪ್ರದೇಶ) ಗ್ರಾಹಕರು, ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್ ಮರ್ಯಾಡಿತ್, ಔರಂಗಾಬಾದ್ (ಮಹಾರಾಷ್ಟ್ರ) ಮತ್ತು ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್ ನಿಯಮಿತ, ಈ ಮೂರು ಸಾಲದಾತರ ಪ್ರಸ್ತುತ ಲಿಕ್ವಿಡಿಟಿ ಸ್ಥಿತಿಯ ಕಾರಣದಿಂದ ತಮ್ಮ ಖಾತೆಗಳಿಂದ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ.
ಉರವಕೊಂಡ ಕೋ-ಆಪರೇಟಿವ್ ಟೌನ್ ಬ್ಯಾಂಕ್, ಉರವಕೊಂಡ, (ಅನಂತಪುರ ಜಿಲ್ಲೆ, ಆಂಧ್ರ ಪ್ರದೇಶ) ಮತ್ತು ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್, ಅಕ್ಲುಜ್ (ಮಹಾರಾಷ್ಟ್ರ) ಗ್ರಾಹಕರು 5,000 ರೂ. ವರೆಗೆ ಹಿಂಪಡೆಯಬಹುದು.
ಎಲ್ಲಾ ಐದು ಸಹಕಾರಿ ಬ್ಯಾಂಕ್ಗಳ ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ನಿಂದ 5 ಲಕ್ಷ ರೂ.ವರೆಗಿನ ಠೇವಣಿ ವಿಮಾ ಕ್ಲೈಮ್ ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಆರ್ಬಿಐ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು