ಇದನ್ನು ಓದಿ – ರಾಜ್ಯಾಧ್ಯಂತ ಬೆಳಿಗ್ಗೆ 6 ಗಂಟೆಗೆ ‘ಆಜಾನ್ ಕೂಗಲು’ ಮುಸ್ಲೀಂ ಮುಖಂಡರ ನಿರ್ಧಾರ
ವಿಶ್ವೇಶ್ವರಯ್ಯನವರ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರಗತಿಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತಿ ಜಗದೀಶ್ ಕೊಪ್ಪ, ಜಿಲ್ಲೆಯಲ್ಲಿ ಕೋಮುವಾದ ಸೃಷ್ಟಿ ಮಾಡಲು ಕಾಳಿ ಸ್ವಾಮಿ ಮತ್ತು ಮುತಾಲಿಕ್ ಜಿಲ್ಲೆಗೆ ಆಗಮಿಸಿದ್ದಾರೆ. ಅವರ ಆಗಮನದಿಂದ ಜಿಲ್ಲೆಯ ಶಾಂತಿ-ಸುವ್ಯವಸ್ಥೆ ಹದಗೆಡಲಿದೆ ಹೀಗಾಗಿ ಅವರಿಗೆ ಶಾಶ್ವತ ನಿರ್ಬಂಧ ವಿಧಿಸುವಂತೆ ಆಗ್ರಹಿಸಿದರು.
ಇದನ್ನು ಓದಿ – ಪ್ರಿಯಕರನಿಗಾಗಿ ಮನೆಯಲ್ಲಿದ್ದ 1 ಕೆಜಿ ಚಿನ್ನ ಕದ್ದ ಯುವತಿ: ಮಗಳ ಕೃತ್ಯ ಬಯಲಿಗೆಳೆದ ತಾಯಿ
ಪ್ರತಿಭಟನೆಯಲ್ಲಿ ಹುಲ್ಕೆರೆ ಮಹದೇವು, ಗುರುಪ್ರಸಾದ್ ಕೆರಗೋಡು, ಜಿ.ಟಿ.ವೀರಪ್ಪ, ಸುನಂದಾ ಜಯರಾಂ ,ಲಕ್ಷ್ಮಣ್ ಚೀರನಹಳ್ಳಿ, ಕೃಷ್ಣೇಗೌಡ ಟಿ. ಎಲ್, ಟಿ.ಯಶವಂತ್,ಟಿಡಿ ನಾಗರಾಜ್, ಹಾಲಹಳ್ಳಿ ಮುಕುಂದಪ್ಪ, ಎಂ.ವಿ.ಕೃಷ್ಣ ಕುಬೇರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment