Main News

ಮಹಾರಾಷ್ಟ್ರದಲ್ಲಿ ವತ್ ಪೂರ್ಣಿಮಾ ಆಚರಣೆ : ಈ ಜನ್ಮಕ್ಕೆ ಸಾಕು ಮುಂದಿನ ಜನ್ಮಕ್ಕೆ ಬೇರೆ ಪತ್ನಿ ಕರುಣಿಸು ದೇವರೆ

ಮಹಾರಾಷ್ಟ್ರದಲ್ಲಿ ವತ್ ಪೂರ್ಣಿಮಾ ಆಚರಣೆ ನಡೆಯಲಿದೆ. ಆ ವೇಳೆ ಮಹಿಳೆಯರು ಆಲದ ಮರಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಮುಂದಿನ ಏಳೇಳು ಜನ್ಮಕ್ಕೂ ಇದೇ ಗಂಡನನ್ನು ಕರುಣಿಸು, ಸಂತೋಷದ ದಾಂಪತ್ಯ ಕೊಡು ಎಂದು ಬೇಡಿಕೊಳ್ಳುತ್ತಾರೆ.

ಆದರೆ ಇಲ್ಲಿ ವಿಶೇಷವಾಗಿ ಪುರುಷರು ಅರಳಿ ಮರಕ್ಕೆ ಸುತ್ತು ಹಾಕಿ ದೇವರೆ ಕೈಮುಗಿದು ಬೇಡುತ್ತೇನೆ, ಮುಂದಿನ ಜನ್ಮದಲ್ಲಿ ಇದೇ ಪತ್ನಿಯನ್ನು ಜೊತೆ ಮಾಡಬೇಡ, ಬದಲಿ ಕೊಡು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನು ಓದಿ –ರಥ ಉರುಳಿಬಿದ್ದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ : ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ : ತಮಿಳುನಾಡು ಸಿಎಂ

ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತ ಪುರುಷರು ಕೆಲ ವರ್ಷಗಳ ಹಿಂದೆಯೇ ಪತ್ನಿ ಪೀಡಕರ ಸಂಘ ರಚಿಸಿಕೊಂಡಿದ್ದಾರೆ. ವತ್ ಪೂರ್ಣಿಮಾ ವೇಳೆ ಮಹಿಳೆಯರು ಪೂಜೆ ಸಲ್ಲಿಸುವುದಕ್ಕೂ ಮುನ್ನಾ ದಿನ ಪುರುಷರು ಅರಳಿಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ದಯವಿಟ್ಟು ಮುಂದಿನ ಜನ್ಮದಲ್ಲಿ ಈಕೆಯನ್ನೇ ಹೆಂಡತಿಯಾಗಿ ನೀಡಬೇಡ ಎಂದು ದೇವರನ್ನು ಪ್ರಾರ್ಥಿಸಿದ್ದು, 108 ಪ್ರದಕ್ಷಿಣೆ ಹಾಕಿದ್ದಾರೆ.

 ಪತ್ನಿ ಪೀಡಕರ ಆಶ್ರಮದ ಸಂಸ್ಥಾಪಕ ಅಧ್ಯಕ್ಷ ಭರತ್ ಫುಲಾರೆ, ಬಹಳಷ್ಟು ಪುರುಷರು ಮನೆಯಲ್ಲಿ ಹೆದರಿಸುವ ಸಮಸ್ಯೆಗಳು ಭಿನ್ನವಾಗಿರುತ್ತವೆ. ಎಲ್ಲಾ ಕಾನೂನುಗಳು ಮಹಿಳೆಯರ ಸಬಲೀಕರಣಕ್ಕೆ ಕುಮ್ಮಕ್ಕು ನೀಡುತ್ತವೆ. ಈ ತಾರತಮ್ಯದ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ವತ್ ಪೂರ್ಣಿಮಾ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ ನಾವು ನಮ್ಮ ಬೇಡಿಕೆಯನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

Team Newsnap
Leave a Comment

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024