ಕೊಡಗು ಜಿಲ್ಲೆಯ ದುಬಾರೆಯ ಕಾವೇರಿ ನದಿಯಲ್ಲಿ ಜಲಕ್ರೀಡೆ (ರಿವರ್ ರ್ಯಾಫ್ಟಿಂಗ್) ಗುರುವಾರದಿಂದ ಮತ್ತೆ ಆರಂಭಗೊಂಡಿದೆ.
ಜಿಲ್ಲೆಯಲ್ಲಿ ಎಲ್ಲ ರೀತಿಯ ಜಲಕ್ರೀಡೆ ಮತ್ತು ಸಂಬಂಧಿತ ಚಟುವಟಿಕೆಗಳನ್ನು ನದಿಗಳಲ್ಲಿ, ತೊರೆ ಮತ್ತು ಕೆರೆಗಳಲ್ಲಿ ನಡೆಸಲು ಹಸಿರುನಿಶಾನೆ ತೋರಲಾಗಿದೆ. ಈಜುಕೊಳದಲ್ಲಿ ಕೇವಲ ಸ್ಪರ್ಧಾತ್ಮಕ ತರಬೇತಿ ಉದ್ದೇಶಕ್ಕೆ ಮಾತ್ರ ಅನುಮತಿ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಕೊರೊನಾ ತೀವ್ರತೆಯ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಇದನ್ನು ಸ್ಥಗಿತಗೊಳಿಸಲಾಗಿತ್ತು. ವೈಟ್ ವಾಟರ್ ಗೇಮ್ ಅನ್ನು ಪ್ರಾರಂಭಗೊಳಿಸಲು ಪ್ರವಾಸೋದ್ಯಮ ಇಲಾಖೆ ಉತ್ಸುಕವಾಗಿದೆ.
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment