ಇದನ್ನು ಓದಿ :ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜರುಗಿದೆ, ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಮೃತರು.
ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರು ತ್ರಿಬಲ್ ರೈಡಿಂಗ್ನಲ್ಲಿ ಹೋಗುತ್ತಿದ್ದರು. ಆಗ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ನೋಡಿದ್ದಾರೆ. ಇದರಿಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ.
ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
More Stories
KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು