ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ (36) ಹಾಗೂ ರವಿ ( 26) ಬಂಧಿತ ಆರೋಪಿಗಳು.ಮತದಾರರ ಮಾಹಿತಿ ಕಳ್ಳತನ- ಬೆಂಗಳೂರು DC, ಬಿಬಿಎಂಪಿ Spl ಆಯುಕ್ತರು, ಮೂವರು ಎಸಿಗಳ ಅಮಾನತ್ತು.
ಆರೋಪಿಗಳಿಂದ 13.53 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಇವರಿಬ್ಬರು ಠಾಣೆಯ ವ್ಯಾಪ್ತಿಯ 5 ಕಡೆ ಕಳ್ಳತನ ಎಸಗಿದ್ದರು
ಬೆಂಗಳೂರಿನ ನಂದಿನಿ ಲೇಔಟ್ 4 ನೇ ಬ್ಲಾಕ್ ನ ರೈಲ್ವೆ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದುಷ್ಕರ್ಮಿಗಳ ಪತ್ತೆ ಶೋಧ ಕಾರ್ಯ ನಡೆಸಿದ್ದರು.
ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆಯ ಬಾಗಿಲ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರು ನಗದು ಹಣ ದೋಚಿ ಪರಾರಿಯಾಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು