ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ (36) ಹಾಗೂ ರವಿ ( 26) ಬಂಧಿತ ಆರೋಪಿಗಳು.ಮತದಾರರ ಮಾಹಿತಿ ಕಳ್ಳತನ- ಬೆಂಗಳೂರು DC, ಬಿಬಿಎಂಪಿ Spl ಆಯುಕ್ತರು, ಮೂವರು ಎಸಿಗಳ ಅಮಾನತ್ತು.
ಆರೋಪಿಗಳಿಂದ 13.53 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಇವರಿಬ್ಬರು ಠಾಣೆಯ ವ್ಯಾಪ್ತಿಯ 5 ಕಡೆ ಕಳ್ಳತನ ಎಸಗಿದ್ದರು
ಬೆಂಗಳೂರಿನ ನಂದಿನಿ ಲೇಔಟ್ 4 ನೇ ಬ್ಲಾಕ್ ನ ರೈಲ್ವೆ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದುಷ್ಕರ್ಮಿಗಳ ಪತ್ತೆ ಶೋಧ ಕಾರ್ಯ ನಡೆಸಿದ್ದರು.
ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆಯ ಬಾಗಿಲ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರು ನಗದು ಹಣ ದೋಚಿ ಪರಾರಿಯಾಗಿದ್ದರು.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment