ಮದ್ದೂರು : ಹಾಡ ಹಗಲೇ ಮನೆ ಬೀಗ ಮುರಿದು ಒಳ ನುಗ್ಗಿ ಚಿನ್ನಾಭರಣ ದೋಚಿರುವ ಘಟನೆ ಮದ್ದೂರು ತಾಲೂಕಿನ ಸಾದೊಳಲು ಗ್ರಾಮದಲ್ಲಿ ಶುಕ್ರವಾರ ಜರುಗಿದೆ.
ಸಾದೊಳಲಿನ ಚಿನ್ನಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕಳ್ಳರು ಆಭರಣ ದೋಚಿ ಪರಾರಿಯಾಗಿದ್ದಾರೆ.
ಮನೆಯಲ್ಲಿದ್ದ ಬೀರು ಮುರಿದು ಅದರಲ್ಲಿದ್ದ 10 ಗ್ರಾಂ ಚಿನ್ನವನ್ನು ಕಳವು ಮಾಡಿದ್ದಾರೆ.
ಮದ್ದೂರು ಪಟ್ಟಣದ ನ್ಯಾಯಾಲಯಕ್ಕೆ ಚಿನ್ನಪ್ಪ ಹೋಗಿದ್ದರು, ಮನೆಯಲ್ಲಿ ಯಾರು ಇಲ್ಲದ ಮಧ್ಯಾಹ್ನ 1:30ರ ಸಮಯದಲ್ಲಿ ಹಂಚು ಹಾಕಿದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.ಭಾರೀ ಮಳೆ: ಹಾಸನ-ಮೈಸೂರು ರಸ್ತೆಯ ಫ್ಲೈಓವರ್ ಸ್ಲ್ಯಾಬ್ ಕುಸಿತ
ಮನೆಯವರು ಬಂದಾಗ ಕಳ್ಳತನ ನಡೆದಿರುವುದು ಕಂಡುಬಂದಿದೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮದ್ದೂರು ಪೊಲೀಸ್ ಠಾಣಾ ಪ್ರಕರಣ ದಾಖಲಿಸಲಾಗಿದೆ.
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ