ಗ್ಯಾಸ್ ಸಿಲಿಂಡರ್ ಡೀಲರ್ ಆಗಿರುವ ಯಶವಂತ್ ಎಂಬುವರಿಗೆ ಸೇರಿದ ಮನೆಯಲ್ಲಿ ಘಟನೆ ನಡೆದಿದೆ.
ಯಶವಂತ್ ರವರು ಬೆಂಗಳೂರಿಗೆ ತೆರಳಿದ್ದ ವೇಳೆ ಖದೀಮರು ಬಾಗಿಲು ಮೀಟಿ 1.30 ಲಕ್ಷ ನಗದು,5 ಸಾವಿರ ಮೌಲ್ಯದ ಮೊಬೈಲ್,5 ಸಾವಿರ ಮೌಲ್ಯದ ಬೆಳ್ಳಿ ತಟ್ಟೆ ದೋಚಿ ಪರಾರಿಯಾಗಿದ್ದಾರೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು