ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಕ್ಕು ಭದ್ಯತಾ ಸಮಿತಿ ಮುಂದೆ ಶಾಸಕ ಸಾ ರಾ ಮಹೇಶ್ ಗೆ ಅಗೌರವ ತೋರಿದ್ದಕ್ಕೆ ಕ್ಷಮೆ ಕೇಳಿದ್ದಾರೆ
ಕಳೆದ ಜನವರಿ 12 ರಂದು ನಡೆದ ಶಾಸಕ ಸಾ ರಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದಿದ ಸಭೆಯಲ್ಲಿ ಅಂದು ಡಿಸಿ ಆಗಿದ್ದ ರೋಹಿಣಿ ಸಿಂಧೂರಿ ತಮಗೆ ಹಾಗೂ ತಮ್ಮ ಅಧ್ಯಕ್ಷತೆಯ ಕಾಗದ ಪತ್ರ ಸಮಿತಿಗೆ ಅಗೌರವ ಹಾಗೂ ಉದ್ದಟತನ ತೋರಿ ನಡೆದುಕೊಂಡಿರುವ ಬಗ್ಗೆ ವಿಧಾನ ಸಭೆ ಅಧಿವೇಶನದಲ್ಲಿ ಹಕ್ಕು ಚ್ಯುತಿ ಮಂಡನೆ ಮಾಡಿದ್ದರು.
ಈ ಕುರಿತಂತೆ ನಡೆದ ಹಕ್ಕು ಭಾದ್ಯತಾ ಸಮಿತಿ ಮುಂದೆ ರೋಹಿಣಿ ಸಿಂಧೂರಿ ಅಂದಿನ ಘಟನೆಯ ಬಗ್ಗೆ ಕ್ಷಮೆ ಕೇಳಿದ್ದಾರೆ .
ಇನ್ನು ಮುಂದೆ ಯಾವ ಶಾಸಕರು ಅಥವಾ ಯವುದೇ ಸಮಿತಿಯ
ಜೊತೆ ಉದ್ದಟತನದಿಂದ ನಡೆದುಕೊಳ್ಳುವುದಿಲ್ಲ. ಸರ್ಕಾರದ ಅದೇಶಗಳನ್ನು ಪಾಲಿಸುತ್ತೇನೆಂದು ರೋಹಿಣಿ ಹೇಳಿದ್ದಾರೆಂದು ಸಮಿತಿ ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು