ತೋಟದ ಮನೆಯಲ್ಲಿದ್ದ ರೌಡಿ ಶೀಟರ್ ಅಶೋಕ್ ಫೈ ಸಹೋದರಿ ವಿಜಯಲಕ್ಷ್ಮಿ ಬೆದರಿಸಿ 3 ಲಕ್ಷ ನಗದು, 250 ಗ್ರಾಂ ಚಿನ್ನವನ್ನು ದರೋಡೆ ಮಾಡಿದ ಪ್ರಸಂಗ ಮದ್ದೂರು ತಾಲೂಕು ಹರಳಕೆರೆ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಮಂಡ್ಯದ ರೌಡಿ ಅಶೋಕ್ ಪೈ ತಂಗಿಯ ಗಂಡ ಅಶ್ವಥ್ ಮನೆಯಲ್ಲಿ ದರೋಡೆ ನಡೆಸಿರುವ ದುಷ್ಕರ್ಮಿಗಳು ತಡರಾತ್ರಿ ಅಶ್ವಥ್ ಮನೆಗೆ ಮಾರಕಾಸ್ತ್ರಗಳೊಂದಿಗೆ ಬಂದ ದುಷ್ಕರ್ಮಿಗಳಿಂದ ಅಶೋಕ್ ಪೈ ಗಾಗಿ ಹುಡುಕಾಟ ಮಾಡಿದ್ದಾರೆ.
ಅಶೋಕ್ ಪೈ ಸಿಗದೆ ಇದ್ದಾಗ ಮನೆಯಲ್ಲಿದ್ದವರನ್ನು ಬೆದರಿಸಿ ಮನೆಯಲ್ಲಿದ್ದ ಹಣ ಮತ್ತು ಆಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.
ಮನೆಯಲ್ಲಿಟ್ಟಿದ್ದ 3 ಲಕ್ಷ ನಗದು 250ಗ್ರಾಂ ಆಭರಣಗಳನ್ನು ಬೆದರಿಸಿ ಕದ್ದೋಯ್ದಿರೋ ಅಪರಿಚಿತ ದುಷ್ಕರ್ಮಿಗಳು. ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ಮಾಡಿದರು.
ಶ್ಚಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ದುಷ್ಕರ್ಮಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಯಿತು. ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ