ಶ್ರೀರಂಗಪಟ್ಟಣ : ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡ್ತಿದ್ದಾಗ ಕತ್ತು ಕತ್ತರಿಸಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಬಳಿ ನಡೆದಿದೆ.
ಗುರುವಾರ ಬೆಳಗ್ಗೆ ರೌಡಿಶೀಟರ್ ಸುಧೀರ್ ಎಣ್ಣೆ ಪಾರ್ಟಿ ಮಾಡಲು ಸ್ನೇಹಿತರೊಂದಿಗೆ ಹೋಗಿದ್ದಾನೆ. ಈ ಪಾರ್ಟಿಯಲ್ಲಿ ಸುಧೀರ್, ಪೂರ್ಣಚಂದ್ರ ಹಾಗೂ ಇತರೆ ಸ್ನೇಹಿತರೊಂದಿಗೆ ಯಾವುದೋ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾನೆ.
ಪಾರ್ಟಿ ಜಾಗದಲ್ಲಿ ಸುಧೀರ್ ಮತ್ತು ಪೂರ್ಣಚಂದ್ರನ ನಡುವೆ ಗಲಾಟೆ ಆಗಿದೆ. ಇದಾದ ಬಳಿಕ ಸುಧೀರ್ ಪಾರ್ಟಿಯಿಂದ ಎದ್ದು ಬಂದಿದ್ದಾನೆ.
ಇದಾದ ಬಳಿಕ ಹುಲಿಕೆರೆಯ ರಸ್ತೆ ಬಳಿ ಬಂದ ಪೂರ್ಣಚಂದ್ರ ಹಾಗೂ ಸ್ನೇಹಿತರು ರೌಡಿಶೀಟರ್ ಸುಧೀರ್ ಕುತ್ತಿಗೆ ಕತ್ತರಿಸಿ ಪರಾರಿಯಾಗಿದ್ದಾರೆ.ರಸ್ತೆ ಬದಿ ಹಾಡಹಗಲೇ ನಡೆದಿರುವ ಭೀಕರ ಮರ್ಡರ್ ಬೆಚ್ಚಿ ಬೀಳಿಸಿದೆ.ತಹಶೀಲ್ದಾರ್ ರೈ ಮನೆ ಮೇಲೆ ಲೋಕಾ ದಾಳಿ – ಕೋಟಿಗಟ್ಟಲೇ ಆಸ್ತಿ , ಹಣ ಪತ್ತೆ
ಕೆ ಆರ್ ಎಸ್ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ