ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷವು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ 100 ಕೋಟಿರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸೋದಾಗಿ ಎಚ್ಚರಿಕೆ ನೀಡಿ ನೋಟಿಸ್ ನೀಡಿದೆ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ‘ದುಬೈ ಎಕ್ಸ್ಪೋ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಬಂಧ ಯುಎಇ ಪ್ರವಾಸದಲ್ಲಿದ್ದಾರೆ.
ಸ್ಟಾಲಿನ್ ಅವರ ಈ ಪ್ರವಾಸದ ಬಗ್ಗೆ ಅಣ್ಣಾಮಲೈ ಸುಳ್ಳು ಪ್ರಚಾರ ಮಾಡಿದ್ದಾರೆ ಜೊತೆಗೆ ಮಾನಹಾನಿಕಾರಕ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಡಿಎಂಕೆ ಆರೋಪಿಸಿದೆ.
ಅಣ್ಣಾಮಲೈ ವಾದವೇನು ?
ಮಾರ್ಚ್ 24, 25 ರಂದು ಪ್ರತಿಭಟನೆ ಒಂದರಲ್ಲಿ ಮಾತನಾಡಿದ್ದ ಅಣ್ಣಾಮಲೈ, ಸ್ಟಾಲಿನ್ ಅವರ ದುಬೈ ಭೇಟಿ ವೈಯಕ್ತಿಕ ಉದ್ದೇಶ ಎಂದಿದ್ದರು ಎನ್ನಲಾಗಿದೆ.
ಅಣ್ಣಾಮಲೈ ಅವರ ಈ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿರುವ ಡಿಎಂಕೆ, ಸ್ಟಾಲಿನ್ ಬಳಿ ಬೇಷರತ್ ಕ್ಷಮೆ ಕೇಳಬೇಕು.
ಮುಂದಿನ 24 ಗಂಟೆಯೊಳಗೆ ಕ್ಷಮೆ ಕೇಳದಿದ್ದರೆ 100 ಕೋಟಿ ರೂಪಾಯಿ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 100 ಕೋಟಿ ರೂಪಾಯಿ ಪಾವತಿಸಬೇಕು. ಇಲ್ಲದಿದ್ರೆ ಕೇಸ್ ದಾಖಲಿಸೋದಾಗಿ ಎಚ್ಚರಿಕೆಯನ್ನು ನೀಡಿದೆ.
ಸ್ಟಾಲಿನ್ ವಿರುದ್ಧ ನೀಡಿರುವ ಹೇಳಿಕೆ ಸುಳ್ಳು, ಕ್ಷುಲ್ಲಕ ಮತ್ತು ಖಂಡನೀಯ ಎಂದಿರುವ ಡಿಎಂಕೆ, ಅಣ್ಣಾಮಲೈಗೆ ನೋಟಿಸ್ ಕೂಡ ಜಾರಿ ಮಾಡಿದೆ. ಹಿರಿಯ ವಕೀಲ ಪಿ ವಿಲ್ಸನ್ ಮೂಲಕ ನೋಟಿಸ್ ನೀಡಲಾಗಿದೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment