ಹಳೇ ಚೆಡ್ಡಿ ಸಂಗ್ರಹಿಸಿ KPCC ಕಚೇರಿಗೆ ಪಾರ್ಸಲ್ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ RSS ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಚೆಡ್ಡಿ ಅಭಿಯಾನ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು
ಇದನ್ನು ಓದಿ –ಜಾಮಿಯಾ ವಿವಾದ : ಟಿಪ್ಪು ಕಾಲದಲ್ಲೇ ಅರ್ಚಕರ ಕೈ ಕತ್ತರಿಸಿ, ಆಂಜನೇಯ ವಿಗ್ರಹವನ್ನು ನದಿಗೆ ಎಸೆದ ಅಂಶ ಬಯಲಿಗೆ
ಮನೆ ಮನೆಗೆ ತೆರಳಿ ಹಳೇ ಚೆಡ್ಡಿ ಸಂಗ್ರಹಿಸಿ ಪಾರ್ಸಲ್ ಮಾಡಿ RSS ಬಗ್ಗೆ ಗೊತ್ತಿಲ್ಲದೆ ಸಿದ್ದರಾಮಯ್ಯ ಮಾತನಾಡುತ್ತಾರೆ. RSS ಕ್ಯಾಂಪ್ನಲ್ಲಿ ಸಿದ್ದು ಭಾಗವಹಿಸಲಿ, ಸಂಘದ ಸಿದ್ದಾಂತ, ದೇಶ ಭಕ್ತಿ ತಿಳಿಯುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು
ನಾವು ಎಲ್ಲಾ ಕಡೆ ಚಡ್ಡಿ ಸುಡುತ್ತೇವೆಂದು ಕೈ ನಾಯಕರು ಹೇಳಿದ್ದಾರೆ. ಅವರಿಗೆ ತೊಂದರೆ ಆಗಬಾರದು, ಅವರು ಇಲ್ಲಿಯವರೆಗೆ ಬರಬಾರದು.ಹಾಗಾಗಿ ನಾವೇ ಚಡ್ಡಿಯನ್ನು ಕಾಂಗ್ರೆಸ್ ಕೇಂದ್ರ ಕಚೇರಿಗೆ ಕಳುಹಿಸಿ ಕೊಡ್ತೀವಿ ಅಲ್ಲೇ ಸುಡಲಿ, ಇಲ್ಲಿಗೆ ಬರುವುದು ಬೇಡ. ಚೆಡ್ಡಿ ಸುಟ್ಟುಕೊಂಡೇ ಜೀವನ ಪೂರ್ತಿ ಕಾಲ ಕಳಿಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು