ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟದ ನಿರ್ಣಾಯಕ ಕಾಲ ಘಟ್ಟ ತಲುಪಿದೆ.
ನಾಲ್ಕು ದಿನಗಳಲ್ಲಿ ಆರಂಭವಾಗಲಿರುವ ಸಾರ್ವತ್ರಿಕ ಲಸಿಕಾ ಕಾರ್ಯಕ್ಕಾಗಿ ಪುಣೆಯ ‘ಸೀರಂ ಇನ್ಸ್ಟಿಟ್ಯೂಟ್’ನಿಂದ ಲಸಿಕೆಗಳನ್ನು ವಿಮಾನ ನಿಲ್ದಾಣಕ್ಕೆ ರವಾನಿಸಲಾಯಿತು. ಅಲ್ಲಿಂದ ವಿವಿಧ ಸ್ಥಳಗಳಿಗೆ ಲಸಿಕೆ ಸಾಗಿಸಲಾಗಿದೆ.
‘ಮೂರು ತಾಪಮಾನ-ನಿಯಂತ್ರಿತ ಟ್ರಕ್ಗಳು ‘ಸೀರಮ್ ಇನ್ಸ್ಟಿಟ್ಯೂಟ್’ನಿಂದ ಲಸಿಕೆಗೆಗಳನ್ನು ಹೊತ್ತು ಬೆಳಿಗ್ಗೆ 5 ಗಂಟೆಗೆ ಪುಣೆ ವಿಮಾನ ನಿಲ್ದಾಣಕ್ಕೆ ತೆರಳಿದವು.
ಮೂರು ಟ್ರಕ್ಗಳು ಒಟ್ಟು 478 ಲಸಿಕೆ ಪೆಟ್ಟಿಗೆಗಳನ್ನು ಸಾಗಿಸಿದವು. ಪ್ರತಿ ಬಾಕ್ಸ್ 32 ಕೆಜಿ ತೂಕವಿರುತ್ತದೆ,’ ಎಂದು ಲಸಿಕೆ ಸಾಗಾಟ ವ್ಯವಸ್ಥೆಯಲ್ಲಿ ತೊಡಗಿವೆ.
ಸೀರಂ ಇನ್ಸ್ಟಿಟ್ಯೂಟ್ ಆವರಣದಿಂದ ಟ್ರಕ್ಗಳು ಹೊರಡುವುದಕ್ಕೂ ಮೊದಲು, ಅವುಗಳಿಗೆ ಪೂಜೆ ಸಲ್ಲಿಸಲಾಯಿತು.
ಪುಣಿಯಿಂದ ಹೊರಟಿರುವ ಈ ಕೋವಿಶೀಲ್ಡ್ ಲಸಿಕೆಗಳನ್ನು ದೆಹಲಿ, ಅಹಮದಾಬಾದ್, ಕೋಲ್ಕತಾ, ಚೆನ್ನೈ, ಬೆಂಗಳೂರು, ಕರ್ನೂಲ್, ಹೈದರಾಬಾದ್, ವಿಜಯವಾಡ, ಗುವಾಹಟಿ, ಲಖನೌ, ಚಂಡೀಗಡ ಮತ್ತು ಭುವನೇಶ್ವರಕ್ಕೆ ತಲುಪಿಸಲಾಗುತ್ತದೆ. ಎರಡು ಕಾರ್ಗೋ ವಿಮಾನ ಸೇರಿದಂತೆ ಒಟ್ಟು 8 ವಾಣಿಜ್ಯ ವಿಮಾನಗಳ ಮೂಲಕ ಲಸಿಕೆಗಳನ್ನು ಸಾಗಿಸಲಾಗುತ್ತಿದೆ. ಮುಂಬೈಗೆ ರಸ್ತೆ ಮಾರ್ಗವಾಗಿ ಲಸಿಕೆ ತಲುಪಲಿದೆ.
ಜ.16ರಂದು ದೇಶದಲ್ಲಿ ಲಸಿಕಾ ಅಭಿಯಾನ
‘ದೇಶದ ಮೂರು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ, ಮೊದಲ ಹಂತದ ಲಸಿಕಾ ಕಾರ್ಯಕ್ರಮದ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ.
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಲಸಿಕೆ ನೀಡಲಾಗುವುದು. ಇದರಲ್ಲಿ ಜನಪ್ರತಿನಿಧಿಗಳು, ರಾಜಕಾರಣಿಗಳು ಪಾಲ್ಗೊಳ್ಳಬಾರದು,’ ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment