ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ.
ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಶಿಫ್ಟ್ ಮಾಡಲಾಗಿದೆ.
ಕಳೆದ ವಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ವೈದೇಹಿ (ಮಲ್ಯ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ
ವೈದ್ಯರ ಸೂಚನೆ ಮೇರೆಗೆ ಹಾಗೂ ದೈಹಿಕ ವ್ಯಾಯಾಮ ಸೇರಿದಂತೆ, ಅಗತ್ಯ ಚಿಕಿತ್ಸೆಗಾಗಿ ವೈದೇಹಿ (ಮಲ್ಯ) ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಅವರನ್ನು ಶಿಫ್ಟ್ ಮಾಡಲಾಗಿದೆ.