ಬೆಂಗಳೂರಿನ ಕೋಣನಕುಂಟೆ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ ನಮ್ಮಮ್ಮಸ್ಟಾರ್ ಖ್ಯಾತಿಯ ಮಗು ಸಮನ್ವಿಯ ಅಸ್ತಿ ವಿಸರ್ಜನಾ ಕಾರ್ಯ ಭಾನುವಾರ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆಯಿತು.
ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಸಮನ್ವಿಯ ತಂದೆ ರೂಪೇಶ್ ನಾಯ್ಡು ಅಸ್ತಿ ವಿಸರ್ಜನಾ ಕಾರ್ಯ ನೆರವೇರಿಸಿದರು.
ತಿಲ ತರ್ಪಣ, ನಾರಾಯಣ ಬಲಿ, ಪಿಂಡ ಪ್ರದಾನ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಂತಿಮ ವಿಧಿ ವಿಧಾನ ಕಾರ್ಯದಲ್ಲಿ ಸಮನ್ವಿ ತಾತ ನಾರಾಯಣ ಸ್ವಾಮಿ ಹಾಗೂ ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಭಾಗಿಯಾಗಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ