ಮಂಡ್ಯದ ಮದ್ದೂರು ಮೂಲದ ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಠಾಣಾ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ಜರುಗಿದೆ.

ಇದನ್ನು ಓದಿ –ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ 1 ನೇ ಸ್ಥಾನ – ಇತರ ಪ್ರಮುಖ ವಿವರಗಳು
ಸತೀಶ್ ವಜ್ರ ಕೊಲೆಯಾದ ಯುವ ನಟ. ಮನೆಯಲ್ಲೇ ಚಾಕುವಿನಿಂದ ಸತೀಶ್ ಹತ್ಯೆ ಮಾಡಲಾಗಿದೆ.
ಸತೀಶ್ ಕನ್ನಡ ಲಗೋರಿ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಸತೀಶ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮೂರು ತಿಂಗಳ ಹಿಂದೆಯಷ್ಟೇ ಸತೀಶ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಸತೀಶ್ರನ್ನು ಕೊಲೆ ಮಾಡಲಾಗಿದೆ. ಪತ್ನಿ ಆತ್ಮಹತ್ಯೆಗೆ ಸತೀಶ್ ಕಾರಣ ಎಂದು ಭಾಮೈದುನನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ನಡೆಯುತ್ತಿದೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್