ಸ್ಯಾಂಡಲ್ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ(75) ಕೊರೊನಾ ಸೋಂಕಿನಿಂದಾಗಿ ನಿಧನರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಟ್ಟೆ ರಾಮಚಂದ್ರ ಅವರ ಪತ್ನಿ ನಿಧನರಾಗಿದ್ದರು.
ಅರಿವು ಮತ್ತು ಡಾ. ವಿಷ್ಣುವರ್ಧನ್ ಅಭಿನಯದ ವೈಶಾಖದ ದಿನಗಳು ಎಂಬ ಚಿತ್ರಗಳನ್ನು ಕಟ್ಟೆ ರಾಮಚಂದ್ರ ಅವರು ನಿರ್ಮಾಣ ಮಾಡಿದ್ದರು.
ಮನೆ ಮನೆ ಕಥೆ, ಅಲೆಗಳು ಎಂಬ ಧಾರವಾಹಿಯಲ್ಲಿ ನಟಿಸಿದ್ದರು. ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶನ-ನಿರ್ಮಾಣವನ್ನೂ ಮಾಡಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ