ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ.
ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದ ನಟ ಲೋಹಿತಾಶ್ವ ಅವರನ್ನು ಸಾಗರ್ ಅಪಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ 2:45 ಕ್ಕೆ ಅವರು ವಿಧಿ ವಶರಾಗಿದ್ದಾರೆ.79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿಕೊಂಡ್ಲು – ಹನಿಟ್ರ್ಯಾಪ್ಗೆ ಯತ್ನಿಸಿದ ಆಂಟಿ ಬಂಧನ
ತಮ್ಮ ಕಂಚಿನ ಕಂಠ, ಪ್ರಬುದ್ಧ ನಟನೆಯ ಮೂಲಕ ಕನ್ನಡ ಸಿನಿಪ್ರಿಯರ ನೆನಪಲ್ಲಿ ಅಚ್ಚಳಯದೇ ಉಳಿದಿರುವ ನಟ ಲೋಹಿತಾಶ್ವ. ತುಮಕೂರಿನ ತೊಂಡಗೆರೆಯಲ್ಲಿ 1939 ರಲ್ಲಿ ಜನಿಸಿದ ಇವರು ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರು.
ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿರುವ ಇವರು ಕೆಲವು ಕಿರುತೆರೆ ಧಾರಾವಾಹಿಗಳಲ್ಲಿ , ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇಂಗ್ಲೀಷ್ ಸಾಹಿತ್ಯದಲ್ಲಿ ಮೈಸೂರು ವಿವಿ ಯಲ್ಲಿ ಪಿ.ಹೆಚ್.ಡಿ ಪಡೆದಿರುವ ಇವರು ಕೆಲವು ನಾಟಕಗಳು, ಕವನ ಸಂಕಲನ, ಕಥಾ ಸಂಕಲನ ಬರೆದಿದ್ದಾರೆ.ಇವರ ಮಗ ಶರತ್ ಲೋಹಿತಾಶ್ವ ಕೂಡ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ