ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಸದ್ಯ ಹೈಕೋರ್ಟ್ ಅಂಗಳದಲ್ಲಿ ಇದೆ. ಆದರೂ ಸಹ ಪ್ರತಿ ವರ್ಷದ ರೀತಿ ಹಿಂದೂ ಜಾಗರಣ ವೇದಿಕೆ ಭಾನುವಾರ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಸಲು ಸಿದ್ಧತೆಯನ್ನು ಮಾಡಿಕೊಂಡಿದೆ.ಪದಬಂಧ ರಚನಾ ಪಯಣದಲ್ಲಿ ಮತ್ತೊಂದು ದಾಖಲೆ ಬರೆದ ಸಾಹಿತಿ ಅ. ನಾ. ಪ್ರಹ್ಲಾದ್ ರಾವ್
ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಕೆಡವಿ ಟಿಪ್ಪು ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಮತ್ತೆ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಮರು ಪ್ರತಿಷ್ಠಪನೆಯಾಗಬೇಕೆಂದು ಹಲವು ವರ್ಷಗಳಿಂದ ಹಿಂದೂ ಜಾಗರಣ ವೇದಿಕೆ ಈ ಸಂಕೀರ್ತನಾ ಯಾತ್ರೆಯನ್ನೂ ಮಾಡಿಕೊಂಡು ಬಂದಿದೆ.
ಭಾನುವಾರ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆಯ ಸಿದ್ಧತೆಗಳು ಭರ್ಜರಿಯಾಗಿ ಜರುಗುತ್ತಿವೆ.ಶ್ರೀರಂಗಪಟ್ಟಣ ಈಗಕೇಸರಿ ಮಯದಿಂದ ಕಂಗೊಳಿಸುತ್ತಿದೆ.
ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ಈ ಸಂಕೀರ್ತನಾ ಯಾತ್ರೆಯ ಮೆರವಣಿಗೆ ಜರುಗಲಿದೆ.ದತ್ತ ಜಯಂತಿ ಪ್ರಯುಕ್ತ : ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ
ಪ್ರತಿ ವರ್ಷ ಈ ಯಾತ್ರೆಯಲ್ಲಿ ಮೂರರಿಂದ ಐದು ಸಾವಿರ ಮಂದಿ ಹನುಮ ಮಾಲಾಧಾರಿಗಳು ಭಾಗಿಯಾಗುತ್ತಿದ್ದರು. ಆದರೆ ಈ ಬಾರಿ ಒಂದು ಲಕ್ಷ ಮಂದಿ ಹನುಮ ಮಾಲಾಧಾರಿಗಳನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
ಈ ಸಂಕೀರ್ತನಾ ಯಾತ್ರೆಯನ್ನು ಹಿಂದೂ ಜಾಗರಣ ವೇದಿಕೆ ಮಾಡುತ್ತಿದ್ರು ಸಹ, ಹಿಂದೂ ಸಂಘಟನೆಗಳಿಗೆ ಬಲ ತುಂಬಲು ಬಿಜೆಪಿ ಮುಂದಾಗಿದೆ. ಹೀಗಾಗಿ ಮಂಡ್ಯದ ಪ್ರತಿ ಕ್ಷೇತ್ರದಿಂದ 8 ರಿಂದ 10 ಸಾವಿರ ಮಂದಿ ಹನುಮ ಮಾಲಾಧಾರಿಗಳನ್ನು ಕರೆತರಲು ನಿರ್ಧಾರ ಮಾಡಿದೆ.
ಮಂಡ್ಯ ಮಾತ್ರವಲ್ಲದೇ ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಸಾವಿರಾರು ಮಂದಿ ಹನುಮ ಮಾಲಾಧಾರಿಗಳು ಭಾಗಿಯಾಗುವ ಸಾಧ್ಯತೆ ಇದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment