ಉಚ್ಚಾಟಿತ AIADMK ನಾಯಕಿ ಶಶಿಕಲಾ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಇಂದು ಭೇಟಿ ಮಾಡಿದರು.
ಚೆನ್ನೈನ ಪೋಯಸ್ ಗಾರ್ಡನ್ನಲ್ಲಿರುವ ರಜನಿಕಾಂತ್ ಮನೆಗೆ ಶಶಿಕಲಾ ಭೇಟಿ ನೀಡಿ ರಜನಿ ಆರೋಗ್ಯ ವಿಚಾರಿಸಿದರು.
ಸದ್ಯ ಶಶಿಕಲಾ ಮತ್ತೆ ತಮಿಳುನಾಡು ರಾಜಕೀಯ ಕ್ಷೇತ್ರದ ಮರುಪ್ರವೇಶಕ್ಕೆ ಚಿಂತನೆ ನಡೆಸಿದ್ದಾರೆ ಈ ಸಂದರ್ಭದಲ್ಲಿ ಶಶಿಕಲಾ, ರಜನಿ ಕಾಂತ್ ಅವರನ್ನು ಭೇಟಿಯಾಗಿದ್ದು ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲನ್ನು ಮೂಡಿಸಿದೆ.
ಈ ನಡುವೆ ರಜನಿಕಾಂತ್ ಅವರಿಗೆ ದಾದಾ ಸಾಬ್ ಪಾಲ್ಕೆ ಪ್ರಶಸ್ತಿ ಬಂದ ಹಿನ್ನಲೆಯಲ್ಲಿ ಶಶಿಕಲಾ ರಜನಿಕಾಂತ್ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದಾರೆ.
ಇದೇ ವೇಳೆ ರಜನಿ ಅವರ ಆರೋಗ್ಯದ ಬಗ್ಗೆ ಯೋಗಕ್ಷೇಮ ವಿಚಾರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಅಕ್ಟೋಬರ್ನಲ್ಲಿ ರಜನಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಶಶಿಕಲಾ ರಜನಿ ಅವರ ಆರೋಗ್ಯವನ್ನು ವಿಚಾರಿಸಿ ಅವರಿಗೆ ಹೂ ಗುಚ್ಚವನ್ನು ನೀಡಿದ್ದಾರೆ. ಬೇರೆ ಯಾವುದೇ ವಿಷಯ ಚಚೆ೯ಯಾಗಿಲ್ಲ ಎಂದು ಮೂಲಗಳು ಹೇಳಿವೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment