ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್ನನ್ನು ಹೊರಗೆ ತೆಗಿದಿದ್ದಾರೆ.
ಯಶಸ್ವಿ ಕಾರ್ಯಾಚರಣೆಯಿಂದಾಗಿ ಮಗುವಿನ ಪೋಷಕರು, ಸಂಬಂಧಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸಂಭ್ರಮಿಸಿದರು.
ಸತತ 20 ಗಂಟೆಯಿಂದಲೂ ಕಾರ್ಯಾಚರಣೆ ಮಾಡಿ ಮಗುವನ್ನ ಹೊರ ತೆಗೆದಿರುವ ಸ್ವತಃ ಅಧಿಕಾರಿಗಳ ತಂಡ ಖುಷಿ ಕೂಡ ಹೇಳತೀರದಾಗಿದೆ. ಮಗುವನ್ನು ಕಾಪಾಡಿದ್ದು ನಮಗೆ ತುಂಬಾ ಆನಂದವನ್ನು ನೀಡುತ್ತಿದೆ ಎಂದು ಸಿಬ್ಬಂದಿಗಳು ಹೇಳಿದರು.ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ `ನಾಮಪತ್ರ’ ಸಲ್ಲಿಕೆ
ಭೂಮಿಯನ್ನು ಅಗೆಯುವ ವೇಳೆ ಕಲ್ಲು ಬಂಡೆ ಅಡ್ಡಿಯಾಗಿದ್ರಿಂದ ರಕ್ಷಣಾ ಕಾರ್ಯದಲ್ಲಿ ಕೊಂಚ ವಿಳಂಬವಾಗಿತ್ತು. ಅದು ಬಿಟ್ಟರೇ ಎಲ್ಲ ಕಾರ್ಯ ಚೆನ್ನಾಗಿ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು