ರಾಜ್ಯಾದ್ಯಂತ ಗುರುವಾರ ಪಿಎಫ್ಐ ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ ಮತ್ತು ರಾಜ್ಯ ಪೊಲೀಸ್ ದಾಳಿ ನಡೆಸಿದ ವೇಳೆಯಲ್ಲಿ ಪಿಎಫ್ಐ ನಾಯಕನ ಮನೆಯಲ್ಲಿ ಸಾವರ್ಕರ್ ಕುರಿತ ಪುಸ್ತಕ ಹಾಗೂ ಅಪಾರ ಪ್ರಮಾಣದ ನಗದು ಲಭ್ಯವಾಗಿದೆ.
ಕಲಬುರಗಿಯ ಶೇಖ್ ಇಲಿಯಾಜ್ ಅಲಿ ಮನೆಯಲ್ಲಿ 14.3 ಲಕ್ಷ ರು ನಗದು ಹಾಗೂ ಶಿವಮೊಗ್ಗದಲ್ಲಿ ಸೆರೆಸಿಕ್ಕ ಶಾಹಿದ್ ಮನೆಯಲ್ಲಿ 19 ಲಕ್ಷ ರೂ. ನಗದು ಪತ್ತೆಯಾಗಿದೆ.ಬಂಧಿತ ಶಂಕಿತ ಮಂಗಳೂರು ಉಗ್ರನ ತಂದೆ ಹೃದಯಾಘಾತದಿಂದ ನಿಧನ
ನಗದಿನ ಮೂಲ, ಹಣಕಾಸು ವ್ಯವಹಾರದ ಬಗ್ಗೆ ತನಿಖೆ ಆರಂಭವಾಗಿದೆ.ಎಲೆಕ್ಟ್ರಾನಿಕ್ ಡಿವೈಸ್ಗಳ ಡಿಕೋಡಿಂಗ್ ವಿಚಾರಣೆ ಕೂಡ ಆರಂಭವಾಗಿದೆ.
ಈ ಪುಸ್ತಕ, ಧರ್ಮ ಸಂಬಂಧಿ ಪುಸ್ತಕಗಳು ಮೊಬೈಲ್ಗಳು, ಬ್ಯಾಂಕ್ ಪಾಸ್ ಬುಕ್, ಹೀಗೆ ಎಲ್ಲವುಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ