ಗುಳೇದಗುಡ್ಡ ತಾಲೂಕು ರಾಘಾಪುರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ, ಸಾಹಿತಿ ಅಶ್ವಿನಿ ಅಂಗಡಿ ಅವರಿಗೆ ದೆಹಲಿಯ ಅ.ಭಾ.ದಲಿತ ಸಾಹಿತ್ಯ ಅಕಾಡೆಮಿ ಕರ್ನಾಟಕ ಘಟಕದ ಈ ಸಾಲಿನ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಳಗಾವಿ ಸವಾಯಿ ಗಂಧರ್ವ ಸಾಹಿತ್ಯ ಭವನದಲ್ಲಿ ಭಾನುವಾರ ಜರುಗಿದ ದಲಿತ ಸಾಹಿತಿಗಳು ಹಾಗೂ ಚಿಂತಕರು ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅ.ಭಾ.ದಲಿತ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಎಸ್. ಪಿ.ಸುಮನಾಕ್ಷರ ಅಶ್ವಿನಿ ಅಂಗಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.ರಾಜ್ಯದಲ್ಲಿ 34 ಮಂದಿ ಡಿವೈಎಸ್ಪಿ ವರ್ಗಾವಣೆ
ಕೆಪಿಸಿಸಿ ಕಾರ್ಯಾಧ್ಯಕ್ಷರು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯ ಅತಿಥಿಯಾಗಿದ್ದರು. ಭೂತರಾಮನಹಟ್ಟಿ ವಿರಕ್ತಮಠದ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಬಿಡಿಎಸ್ ಎ ರಾಷ್ಟ್ರೀಯ ಸಂಯೋಜಕ ಸುಭಾಷ್ ಕಾನಡೆ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಡಾ.ಸಿ.ವೆಂಕಟೇಶ್, ಚಲುವರಾಜು, ಡಾ ಎಂ. ರಾಮಚಂದ್ರಪ್ಪ, ಬಿಡಿಎಸ್ ಎ ರಾಜ್ಯ ಘಟಕದ ಅಧ್ಯಕ್ಷ ಎಚ್. ಎಂ.ಕುಂದರಗಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಧುಮುಲ್ ಮುಂತಾದವರು ಉಪಸ್ಥಿತರಿದ್ದರು. ದಲಿತ ಸಾಹಿತಿಗಳು ಹಾಗೂ ಚಿಂತಕರು ಸಮಾವೇಶದಲ್ಲಿ ಭಾಗವಹಿಸಿದ್ದರು.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ