ಎಸ್ಟಿ/ಎಸ್ಸಿ ಸಮುದಾಯದ ಮೀಸಲಾತಿ ಹೆಚ್ಚಳ ವಿಚಾರವಾಗಿ ನಾಗಮೊಹನ್ ದಾಸ್ ವರದಿ ಅನುಷ್ಠಾನಕ್ಕೆ ತರುತ್ತೇವೆ.
ನಾಳೆಯೇ ಸಂಪುಟ ಸಭೆ ಕರೆದು ಮೀಸಲಾತಿ ಕುರಿತು ಅಂತಿಮ ಮುದ್ರೆ ಒತ್ತುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದರು.ಇದನ್ನು ಓದಿ –ದೆಹಲಿ ಅಬಕಾರಿ ಹಗರಣ – ದೆಹಲಿ, ಆಂಧ್ರ, ಪಂಜಾಬ್ ನ 35 ಕಡೆ ಇಡಿ ದಾಳಿ
ಎಸ್ಟಿ/ಎಸ್ಸಿ ಸಮುದಾಯದ ಮೀಸಲಾತಿ ಹೆಚ್ಚಳ ವಿಚಾರವಾಗಿ ಸರ್ವ ಪಕ್ಷದ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಮಗ್ರ ಮೀಸಲಾತಿ ಜಾರಿ ಕುರಿತಂತೆಯೂ ಚರ್ಚೆ ಮಾಡಿದ್ದೇವೆ.
ಅಲ್ಲದೇ ಎಸ್ಟಿ/ಎಸ್ಸಿ ಸಮುದಾಯ ಒಳಗಿರುವ ಕೆಲ ಸಮುದಾಯಗಳಿಗೂ ನ್ಯಾಯ ಸಿಕ್ಕಿಲ್ಲ ಎಂಬ ಬಗ್ಗೆಯೂ ಚರ್ಚೆ ಮಾಡಿ ಎಲ್ಲರ ವಿಶ್ವಾಸ ಮೇರೆಗೆ ತೀರ್ಮಾನ ಕೈಗೊಳ್ಳುತ್ತೇವೆ.
ಎಲ್ಲಾಪಕ್ಷಗಳು, ಕಾನೂನು ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಎಸ್ ಟಿ ಸಮುದಾಯದ ಮೀಸಲಾತಿಯನ್ನು 3 ರಿಂದ 7ಕ್ಕೆ ಹಾಗೂ ಎಸ್ಸಿ ಮೀಸಲಾತಿಯನ್ನು 15 ರಿಂದ 17 ಹೆಚ್ಚಿಸುವಂತೆ ಬಗ್ಗೆ ಚರ್ಚೆ ಆಗಿದೆ.
ಆದರೆ ಈಗ ಇರೋ ಯಾವುದೇ ಮೀಸಲಾತಿಯನ್ನು ಸಮುದಾಯಗಳಿಗೆ ಕಡಿಮೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. ಇದನ್ನೇ ನಾಗಮೋಹನ್ ದಾಸ್ ಸಮಿತಿಯೂ ವರದಿ ನೀಡಿದೆ ಎಂದು ತಿಳಿಸಿದರು.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು