ಪೂರ್ಣ ಪ್ರಮಾಣದ ಶಾಲಾ ಶುಲ್ಕ ಪಾವತಿ ಮಾಡುವಂತೆ ಒತ್ತಾಯಿಸಿ ಅಪಮಾನ ಮಾಡಿದ್ದರಿಂದ ವಿದ್ಯಾರ್ಥಿ ಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಬುಧವಾರ ಜರುಗಿದೆ.
10 ತರಗತಿ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯುವಾಗಲೇ ಅರ್ಧಕ್ಕೆ ಎಬ್ಬಿಸಿ ಕಳುಹಿಸಿದ್ದರಿಂದ ಮನನೊಂದ ಈ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಲ
ಬೊಮ್ಮನಹಳ್ಳಿನ ಸೋಮಸುಂದರ ಹಳ್ಳಿಯ ರವೀಂದ್ರ ಭಾರತಿ ಗ್ಲೋಬಲ್ ಸ್ಕೂಲ್ ಯಲ್ಲಿ 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯ ಪೋಷಕರು ಖಾಸಗಿ ಶಾಲೆಗೆ ಇನ್ನೂ 50 ಸಾವಿರ ಬಾಕಿ ಫೀಸ್ ಹಣ ಪಾವತಿ ಮಾಡಬೇಕಾಗಿತ್ತು.
ಆದರೆ ಇನ್ನೂ ಹಣ ಪಾವತಿ ಮಾಡಿರಲಿಲ್ಕ. ಈ ದಿನ ನಡೆದ ಪರೀಕ್ಷೆ ವೇಳೆ ವಿದ್ಯಾರ್ಥಿಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಕಳುಹಿಸಿದ್ದರಿಂದ ಮನನೊಂದ ಆತ್ಮಹತ್ಯೆಗೆ ಯತ್ನಿಸಿ ದ್ದಾನೆ. ಪೋಷಕರು ಆತನನ್ನು ಬಚಾವ್ ಮಾಡಿದ್ದಾರೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More
ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More
ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.… Read More
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
This website uses cookies.
Leave a Comment