ಕರ್ನಾಟಕದ ಕೆಲವು ಭಾಗಗಳಲ್ಲಿ ಏರುತ್ತಿರುವ ತಾಪಮಾನವು ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಇದನ್ನು ಓದಿ : ಶ್ರೀ ಶಂಕರಾಚಾರ್ಯರು
ಸುದ್ದಿಗಾರರೊಂದಿಗೆ ಮಾನಾಡಿದ ಅವರು, 2022-23 ನೇ ಸಾಲಿನ ತರಗತಿಗಳು ಮೇ 16 ರಂದು ನಿಗದಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿವೆ. ಅದರಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ, ‘ಶೈಕ್ಷಣಿಕ ವರ್ಷದ ಆರಂಭವನ್ನು ವಿಳಂಬಗೊಳಿಸುವಂತೆ ಸರ್ಕಾರಕ್ಕೆ ಯಾವುದೇ ಮನವಿಗಳು ಬಂದಿಲ್ಲ. ಹವಾಮಾನ ಇಲಾಖೆ ತಾಪಮಾನ ಏರಿಕೆಯ ಬಗ್ಗೆ ಯಾವುದೇ ಮುನ್ಸೂಚನೆ ನೀಡಿಲ್ಲ ಎಂದರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಲಿಕಾ ಮಟ್ಟದಲ್ಲಿನ ನಷ್ಟವನ್ನು ಸರಿದೂಗಿಸಲು ಇಲಾಖೆ ಬೇಸಿಗೆ ರಜಾದಿನಗಳನ್ನು 15 ದಿನಗಳವರೆಗೆ ಕಡಿತಗೊಳಿಸಲಾಗಿದೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು