- ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ
- ಸಮವಸ್ತ್ರ ನಿಯಮ ಕಡ್ಡಾಯ ಜಾರಿ ಮಾಡಿ ಎಂದು ಹೈಕೋರ್ಟ್
- ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಹಾಕುವಂತಿಲ್ಲ
ರಾಜ್ಯ ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಪೈಕಿ ,ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪು ಪ್ರಕಟಿಸಿದರು.
ಕಳೆದ ಡಿಸೆಂಬರ್ 31 ರಂದು ಉಡುಪಿಯ ಮಹಿಳಾ ಸಕಾ೯ರಿ ಕಾಲೇಜಿನ 6 ಮಂದಿ ವಿದ್ಯಾಥಿ೯ನಿಯರಿಂದ ಆರಂಭವಾದ ಹಿಜಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು
ಕಳೆದ ಎರಡೂವರೆ ತಿಂಗಳಿನಿಂದಲೂ ವಾದ ವಿವಾದದಿಂದ ಹೋರಾಟದ ನಂತರ ಈಗ ಮಹತ್ವದ ತೀರ್ಪು ಬಂದಿದೆ.
ರಾಜ್ಯ ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಪೈಕಿ ,ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪು ಪ್ರಕಟಿಸಿದರು. ತೀರ್ಪುನ್ನು ಸ್ವಾಗತಿಸಿರುವ ಮುಖ್ಯ ಮಂತ್ರಿ ಬೊಮ್ಮಾಯಿ, ವಿದ್ಯಾಥಿ೯ಗಳಿಗೆ ಶಿಕ್ಷಣ ಮುಖ್ಯ. ನ್ಯಾಯಾಲಯದ ತೀಪ೯ನ್ನು ಗೌರವಿಸುವುದಾಗಿ ಹೇಳಿದರು.
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್