- ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ
- ಸಮವಸ್ತ್ರ ನಿಯಮ ಕಡ್ಡಾಯ ಜಾರಿ ಮಾಡಿ ಎಂದು ಹೈಕೋರ್ಟ್
- ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಹಾಕುವಂತಿಲ್ಲ
ರಾಜ್ಯ ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಪೈಕಿ ,ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪು ಪ್ರಕಟಿಸಿದರು.
ಕಳೆದ ಡಿಸೆಂಬರ್ 31 ರಂದು ಉಡುಪಿಯ ಮಹಿಳಾ ಸಕಾ೯ರಿ ಕಾಲೇಜಿನ 6 ಮಂದಿ ವಿದ್ಯಾಥಿ೯ನಿಯರಿಂದ ಆರಂಭವಾದ ಹಿಜಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು
ಕಳೆದ ಎರಡೂವರೆ ತಿಂಗಳಿನಿಂದಲೂ ವಾದ ವಿವಾದದಿಂದ ಹೋರಾಟದ ನಂತರ ಈಗ ಮಹತ್ವದ ತೀರ್ಪು ಬಂದಿದೆ.
ರಾಜ್ಯ ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಪೈಕಿ ,ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪು ಪ್ರಕಟಿಸಿದರು. ತೀರ್ಪುನ್ನು ಸ್ವಾಗತಿಸಿರುವ ಮುಖ್ಯ ಮಂತ್ರಿ ಬೊಮ್ಮಾಯಿ, ವಿದ್ಯಾಥಿ೯ಗಳಿಗೆ ಶಿಕ್ಷಣ ಮುಖ್ಯ. ನ್ಯಾಯಾಲಯದ ತೀಪ೯ನ್ನು ಗೌರವಿಸುವುದಾಗಿ ಹೇಳಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ