ಈ ಇಬ್ಬರು ಮಾತನಾಡಿರುವ ಆಡಿಯೋ ವೈರಲ್ ಆದ ನಂತರ ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯ
ವಿವಿಧ ಮಠಾಧೀಶರು ಲೈಂಗಿಕ ದೌರ್ಜನ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಫೋನ್ ನಲ್ಲಿ ಮಾತನಾಡಿದ್ದ ಸಂಭಾಷಣೆ ವೈರಲ್ ಆಗಿ ಈ ಸಾವಿಗೆ ಕಾರಣವಾಯಿತು ಎನ್ನಲಾಗಿದೆ.
ನೇಗಿನಹಾಳ್ ನಿವಾಸಿ ಸೋಮಪ್ಪ ಈರಪ್ಪ ಬಾಗೇವಾಡಿ ಎಂಬುವವರ ದೂರಿನ ಮೇರೆಗೆ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೈಲಹೊಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಯು.ಎಚ್.ಸಾತೇನಹಳ್ಳಿ ತಿಳಿಸಿದ್ದಾರೆ.
ಮಂಗಳವಾರ ನಡೆದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಹಲವಾರು ಗಣ್ಯರು ಮತ್ತು ರಾಜಕೀಯ ಮುಖಂಡರು ಭಾಗವಹಿಸಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment