Main News

ಸೆಕೆಂಡ್ ವೈಫ್, ಆಕೆಯ ಮೊದಲ ಗಂಡನ ಮಗ ವರ್ತೂರು ಕಿಡ್ನ್ಯಾಪ್ ಸೂತ್ರದಾರರು ?

ಮಾಜಿ ಮಂತ್ರಿ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಮತ್ತೆ ಹೊಸ ತಿರುವು ಸಿಗುತ್ತಿದೆ .

ಈ ಅಪಹರಣದ ಹಿಂದೆ ಎರಡನೇ ಪತ್ನಿ ಹಾಗೂ ಆಕೆಯ ಮೊದಲ ಗಂಡನ ಪುತ್ರನ ಕೈವಾಡವೂ ಎಂಬ ಸಂಶಯ ಪೋಲೀಸರನ್ನು ಕಾಡುತ್ತಿದೆ.

ಪ್ರಕಾಶ್ ಅಪಹರಣ ತನಿಖೆ ವೇಳೆ ಸಾಕಷ್ಟು ಸಂಶಯಗಳು ಎದುರಾಗಿವೆ. ಈ ನಡುವೆ ಹೊಸದೊಂದು ಸಂಗತಿ ಅನುಮಾನ ಹುಟ್ಟಿಸಿದೆ.

ಈ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.‌ಎರಡನೇ ಹೆಂಡತಿ ಮತ್ತು ಆಕೆಯ ಮೊದಲ ಗಂಡನ ಪುತ್ರ ಸೇರಿ ವರ್ತೂರು ಪ್ರಕಾಶ್ ಅವರನ್ನು ಅಪಹರಣ ಮಾಡಿಸಿರಬಹುದು ಎನ್ನುವ ಅನುಮಾನಕ್ಕೆ ಸಾಕ್ಷಿ ಹುಡುಕುತ್ತಿದ್ದಾರೆ.

ವರ್ತೂರು ಪ್ರಕಾಶ್ ರ ಮೊದಲ ಪತ್ನಿ ಡೆಂಗ್ಯೂನಿಂದ 2017 ತೀರಿಕೊಂಡರು. ಆಗ ಪ್ರಕಾಶ್ ತಮ್ಮ ತೋಟದ ಮನೆ ನೋಡಿಕೊಳ್ಳುತ್ತಿದ್ದ ಮಹಿಳೆಯನ್ನೇ ವಿವಾಹವಾದರು.

ಪ್ರಕಾಶ್ ಗೆ ಮೊದಲೇ ಹೆಂಡತಿ ಇಬ್ಬರು ಗಂಡು ಮಕ್ಕಳಿದ್ದ ಕಾರಣ ಆಸ್ತಿ ವಿವಾದ ಇತ್ತು. ಫಾರ್ಮ್ ಹೌಸ್ ಬೇರೆಯವರಿಗೆ ಕೊಡುವ ನಿರ್ಧಾರಕ್ಕೆ ಬರಲಾಗಿತ್ತು. ಆ ಕಾರಣಕ್ಕಾಗಿ ಎರಡನೇ ಪತ್ನಿ ಹಾಗೂ ಆಕೆಯ ಮೊದಲ ಪತಿಯ ಮಗ ಸೇರಿ ಅಪಹರಣ ಮಾಡಿಸಿರಬಹುದು ಎಂಬ ಅನುಮಾನ ಪೋಲೀಸರನ್ನು ತೀವ್ತವಾಗಿ ಕಾಡುತ್ತಿದೆ.

ಈ ನಡುವೆ ಕಾರಿನಲ್ಲಿ ಸಿಕ್ಕ ವೇಲ್ ಯಾರದ್ದು? ಹುಡುಗಿಯ ಡ್ರೆಸ್ ಎಲ್ಲಿಂದ ಬಂತು? ಹನಿ ಟ್ರ್ಯಾಪ್ ಗೆ ಬಲಿಯಾಗಿದ್ದು ನಿಜವೆ ಎಂಬ ಹಲವಾರು ಅಂಶಗಳನ್ನು ಪೋಲೀಸರು ತುಂಬಾ ಆಳವಾಗಿ ತನಿಖೆ ಮಾಡುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024