ಚಿತ್ರದುರ್ಗದ ಜಗದ್ಗುರು ಮರುಘ ರಾಜೇಂದ್ರ ಬ್ರಹನ್ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಪ್ರಭು ಶ್ರೀಗಳನ್ನು ಪ್ರಭಾರ ಪೀಠಾಧಿಪತಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.
ಶಿವಮೂರ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಮರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಒತ್ತಡ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ ಮುರುಘಾ ಮಠದ ಆಡಳಿತ ಮಂಡಳಿ ಜೊತೆ ವೀರಶೈವ ಸಮಾಜದ ಮುಖಂಡರು ಸಭೆ ನಡೆಸಿದ್ದರು.
ಸಭೆಯಲ್ಲಿ ಸಾಕಷ್ಟು ಚರ್ಚೆಗಳು ನಡೆದ ಬಳಿಕ ಮುರುಘಾ ಮಠದ ಆಡಳಿತ ಸಲಹಾ ಸಮಿತಿ ಸದಸ್ಯ ಜೀತೇಂದ್ರ ಬಸವಪ್ರಭು ಶ್ರೀಗಳನ್ನು ಪ್ರಭಾರ ಪೀಠಾಧಿಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನು ಓದಿ –ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ,ಹತ್ಯೆ :ಕುಟುಂಬಕ್ಕೆ 10 ಲಕ್ಷ ರು ಪರಿಹಾರ- ಸಿಎಂ ಘೋಷಣೆ
ಮುರುಘಾ ಶ್ರೀಗಳ ಸೂಚನೆ ಹಾಗೂ ಕಾನೂನು ಸಲಹೆ ಪಡೆದು ಈ ರೀತಿಯ ನಿರ್ಧಾರವನ್ನು ಮಾಡಿದ್ದೇವೆ. ಹೆಬ್ಬಾಳು ಮಠದ ಶ್ರೀಗಳ ನೇಮಕ ಆಗಿನ ತುರ್ತು ಪರಿಸ್ಥಿತಿಯಲ್ಲಿ ಆಗಿತ್ತು. ಈಗ ಅಧಿಕೃತವಾಗಿ ಬಸವ ಪ್ರಭು ಶ್ರೀಗಳನ್ನು ನೇಮಕ ಮಾಡಲಾಗಿದೆ ಎಂದು ಜೀತೇಂದ್ರ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು