Karnataka

ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷರಾಗಿ ಬಸವ ಪ್ರಭು ಶ್ರೀಗಳ ಆಯ್ಕೆ – ಜಿತೇಂದ್ರ

ಚಿತ್ರದುರ್ಗದ ಜಗದ್ಗುರು ಮರುಘ ರಾಜೇಂದ್ರ ಬ್ರಹನ್ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಪ್ರಭು ಶ್ರೀಗಳನ್ನು ಪ್ರಭಾರ ಪೀಠಾಧಿಪತಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಶಿವಮೂರ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಮರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಒತ್ತಡ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ ಮುರುಘಾ ಮಠದ ಆಡಳಿತ ಮಂಡಳಿ ಜೊತೆ ವೀರಶೈವ ಸಮಾಜದ ಮುಖಂಡರು ಸಭೆ ನಡೆಸಿದ್ದರು.

ಸಭೆಯಲ್ಲಿ ಸಾಕಷ್ಟು ಚರ್ಚೆಗಳು ನಡೆದ ಬಳಿಕ ಮುರುಘಾ ಮಠದ ಆಡಳಿತ ಸಲಹಾ ಸಮಿತಿ ಸದಸ್ಯ ಜೀತೇಂದ್ರ ಬಸವಪ್ರಭು ಶ್ರೀಗಳನ್ನು ಪ್ರಭಾರ ಪೀಠಾಧಿಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನು ಓದಿ –ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ,ಹತ್ಯೆ :ಕುಟುಂಬಕ್ಕೆ 10 ಲಕ್ಷ ರು ಪರಿಹಾರ- ಸಿಎಂ ಘೋಷಣೆ

ಮುರುಘಾ ಶ್ರೀಗಳ ಸೂಚನೆ ಹಾಗೂ ಕಾನೂನು ಸಲಹೆ ಪಡೆದು ಈ ರೀತಿಯ ನಿರ್ಧಾರವನ್ನು ಮಾಡಿದ್ದೇವೆ. ಹೆಬ್ಬಾಳು ಮಠದ ಶ್ರೀಗಳ ನೇಮಕ ಆಗಿನ ತುರ್ತು ಪರಿಸ್ಥಿತಿಯಲ್ಲಿ ಆಗಿತ್ತು. ಈಗ ಅಧಿಕೃತವಾಗಿ ಬಸವ ಪ್ರಭು ಶ್ರೀಗಳನ್ನು ನೇಮಕ ಮಾಡಲಾಗಿದೆ ಎಂದು ಜೀತೇಂದ್ರ ಹೇಳಿದ್ದಾರೆ.

Team Newsnap
Leave a Comment

Recent Posts

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024