ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಪೇದೆಗಳು ಗಾಂಜಾ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ತನಿಖಾಧಿಕಾರಿಗಳು ಆ ಇಬ್ಬರು ಪೇದೆಗಳ ಮೊಬೈಲ್ ರಿಟ್ರೀವ್ ಮಾಡಲು ತಯಾರಿ ಮಾಡಿದ್ದಾರೆ.
ಆರೋಪಿ ಪೋಲಿಸ್ ಗಳಾದ ಶಿವಕುಮಾರ್ ಹಾಗೂ ಸಂತೋಷ್ ಡ್ರಗ್ ಪೆಡ್ಲರ್ ಗಳ ಜೊತೆ ಸಂಪರ್ಕದ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುತ್ತಿದೆ.
ಜೊತೆಗೆ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಮಾತ್ರವಲ್ಲದೇ ಇನ್ನೂ ಸಾಕಷ್ಟು ಪೆಡ್ಲರ್ ಗಳ ಜೊತೆ ಆರೋಪಿಗಳು ಸಂಪರ್ಕ ಹೊಂದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ
ಇಬ್ಬರ ಮೊಬೈಲ್ ವಶಕ್ಕೆ ಪಡೆದು ರಿಟ್ರೀವ್ ಮಾಡಲು ಮುಂದಾದ ಪೊಲೀಸರು, ಆರೋಪಿಗಳು ಪೆಡ್ಲರ್ಗಳ ಜೊತೆ ಯಾವಾಗಿನಿಂದ ಸಂಪರ್ಕ ಹೊಂದಿದ್ದರು..? ಇವರೆಗೂ ಎಷ್ಟು ಬಾರಿ ಡ್ರಗ್ಸ್ ತರಿಸಿಕೊಂಡಿದ್ರೂ ಎನ್ನುವುದರ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ.?
ಯಾರಿಗೆಲ್ಲ ಇವರು ಗಾಂಜಾ ಸರಬರಾಜು ಮಾಡ್ತಿದ್ದರು ಜೊತೆಗೆ ಇವರ ಜೊತೆ ನಿಕಟ ಸಂಪರ್ಕ ಹೊಂದಿದವರು ಯಾರು ಎನ್ನುವುದರ ಬಗ್ಗೆಯೂ ತೀವ್ರ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ