ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಸೆಮಿ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ.
ಈ ಕುರಿತು ಸೋಮವಾರ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಬಹುದು ಎಂದು ಹೇಳಲಾಗಿದೆ.
ಯಾವ ಯಾವ ಕ್ರಮಗಳಿಗೆ ಚಿಂತನೆ? :
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ಸಲುವಾಗಿ ಈಜುಕೋಳ, ಪಾರ್ಕ್ , ಜಿಮ್ ಗಳಿಗೆ ಎರಡು ವಾರ ಸಾರ್ವಜನಿಕರ ನಿರ್ಬಂಧ ಹೇರುವುದು.
- ಶಾಲಾ ಕಾಲೇಜು ತರಗತಿ ನಡೆಸುವ ಬಗ್ಗೆ ಮರು ಚಿಂತನೆ
- ಸಭೆ ಸಮಾರಂಭಗಳಿಗೆ ಪ್ರವೇಶ ಮಿತಿ
- ದೇವಸ್ಥಾನ, ಮಾರುಕಟ್ಟೆಗಳಲ್ಲಿ ವೈಯಕ್ತಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರವಾಗಲಿದೆ.
- ರಾಜ್ಯದಲ್ಲಿ ಭಾನುವಾರ 1,715 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
- ಸೋಂಕಿತರ ಸಂಖ್ಯೆ 9.70 ಲಕ್ಷಕ್ಕೆ ಏರಿಕೆಯಾಗಿದೆ.
- ಸಕ್ರಿಯ ಪ್ರಕರಣಗಳ ಸಂಖ್ಯೆ 13,493 ಕ್ಕೆ ಏರಿಕೆಯಾಗಿದೆ.
- ಕೊರೊನಾ ಮಹಾಮಾರಿಗೆ ಈವರೆಗೆ 12,434 ಕ್ಕೆ ಏರಿಕೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ