ಪೂರ್ಣಪ್ರಜ್ಞಸಂಶೋಧನಾ ಮಂದಿರ ಆಯೋಜಿಸಿರುವ ಈ ಗೋಷ್ಠಿ ಕನ್ನಡ ಸಂಸ್ಕೃತ ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ನಡೆಯಲಿದೆ ಎಂದು ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಡಾ. ಎ. ವಿ .ನಾಗಸಂಪಿಗೆ ಹಾಗೂ ನವದೆಹಲಿ ಕೇಂದ್ರೀಯಸಂಸ್ಕೃತ ವಿಶ್ವವಿದ್ಯಾನಿಲಯದ ಡಾ. ಶ್ರೀನಿವಾಸ ವರ ಖೇಡಿತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿಚಾರ ಸಂಕೀರ್ಣದ ಕುರಿತು
ಮಾಹಿತಿ ನೀಡಿದರು.
ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ವಿಚಾರಗೋಷ್ಠಿಯನ್ನು ಉದ್ಘಾಟಿಸಲಿದ್ದಾರೆ.
ಪೂರ್ಣಪ್ರಜ್ಞ ವಿದ್ಯಾಪೀಠದ ಪರಿಸರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ಪ್ರಾಯೋಜಿಸಲಿದೆ.
ದೇಶದ ವಿವಿಧ ಸಂಸ್ಕೃತ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ ಸಮಾಜದ ವಿವಿದ ಸ್ಥರಗಳ ಗಣ್ಯರು ಗೋಷ್ಠಿಯಲ್ಲಿ ಪ್ರಬಂಧ ಮಂಡನೆ ಮಾಡಲಿದ್ದಾರೆ.
ವಾಲ್ಮೀಕಿರಾಮಾಯಣ ಒಳಗೊಂಡಂತೆ ಅನೇಕ ಭಾಷೆಗಳಲ್ಲಿ ಕವಿಗಳು ಸಂತರು ಪ್ರಚುರಪಡಿಸಿದ ರಾಮಾಯಣಗಳನ್ನು ಆಧರಿಸಿ ಈ ಗೋಷ್ಠಿ ನಡೆಯುತ್ತಿದೆ.
ಕೇಂದ್ರ ಸರ್ಕಾರದ ಅಧೀನ ಸಂಸ್ಥೆ ಭಾರತೀಯ ತತ್ವಶಾಸ್ತ್ರ ಅನುಸಂಧಾನ ಪರಿಷತ್ ಕೂಡ ಈ ಗೋಷ್ಠಿಗೆ ಎಲ್ಲ ರೀತಿಯಿಂದಲೂ ನೆರವಾಗುತ್ತಿದೆ.ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ಜಿಜ್ಞಾಸುಗಳೆಲ್ಲರಿಗೂ ಈ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ ಇದೆ.
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
This website uses cookies.
Leave a Comment