ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬುಧವಾರ ಮುಂಬೈ ಪೋಲೀಸರು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ.
ಬೆಳಿಗ್ಗೆ 8 ಗಂಟೆ ವೇಳೆ 20 ಕ್ಕೂ ಹೆಚ್ಚು ಪೋಲೀಸರು ಅರ್ನಬ್ ಮನೆ ನುಗ್ಗಿ
ಹಲ್ಲೆ ಮಾಡಿ, ನಂತರ ಬಲವಂತವಾಗಿ ಪೋಲಿಸ್ ವ್ಯಾನ್ ಹತ್ತಿಸಿಕೊಂಡು ಪೋಲಿಸ್ ಠಾಣೆಯತ್ತ ನಡೆದರು.
ಅರ್ನಬ್ ಮನೆಗೆ ನುಗ್ಗಿದ ಪೋಲೀಸರು ಕ್ರಿಮಿನಲ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಪೋಲಿಸ್ ನ್ಯಾಯಾಲಯ ದಿಂದ ಯಾವುದೇ ಸಮನ್ಸ್ ಪಡೆದಿರಲಿಲ್ಲ.
ಟಿ ಆರ್ ಪಿ ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಅರ್ನಬ್ ಬಂಧಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಟಿ ಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಅರ್ನಾಬ್ ಅವರನ್ನು ರಾಯ್ ಘಡ್ ಗೆ ಪೋಲೀಸರು ಕರೆದುಕೊಂಡು ಹೋಗುತ್ತಿದ್ದಾರೆ. ಇಬ್ಬರು ಮರಾಠಿ ಚಾನಲ್ ನ ಸಂಪಾದಕರನ್ನು ಈಗಾಗಲೇ ಬಂಧಿಸಿದ್ದಾರೆ
ಈ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದೇನೆ.
ಆದರೂ ಮಹಾರಾಷ್ಟ್ರ ಸರ್ಕಾರದ ಕುಮ್ಮಕ್ಕಿನಿಂದ ತಮ್ಮನ್ನು ಬಂಧಿಸಲಾಗಿದೆ ಎಂದು ಅರ್ನಬ್ ಹೇಳಿಕೊಂಡಿದ್ದಾರೆ
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment