Karnataka

ಹಿರಿಯ ಪತ್ರಕರ್ತ ಮುರುಗೇಶ್ ಇನ್ನಿಲ್ಲ

ಚಿತ್ರದುರ್ಗ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕೆಯುಡಬ್ಲ್ಯೂಜೆ ಪದಾಧಿಕಾರಿಯಾಗಿ,
ಪ್ರಿಯಾ ಪತ್ರಿಕೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಕ್ರಿಯಾಶೀಲ ಸಂಘಟಕ ಮುರುಗೇಶ್ (69) ನಿಧನರಾಗಿದ್ದಾರೆ.

ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಚಿತ್ರದುರ್ಗದಲ್ಲಿ ನಡೆಯಲಿದೆ

ಸಂತಾಪ
ಹಿರಿಯ ಪತ್ರಕರ್ತ ಮುರುಗೇಶ್ ನಿಧನದಿಂದಾಗಿ ಕ್ರಿಯಾಶೀಲ ಸಂಘಟಕರೊಬ್ಬರನ್ನು ಕಳೆದುಕೊಂಡಂತಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸುತ್ತದೆ.

Team Newsnap
Leave a Comment
Share
Published by
Team Newsnap

Recent Posts

ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್‌ 20 ರಿಂದ ಮೂರು… Read More

June 25, 2024

ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ

ಚೆನ್ನೈ : ವಿಷಯುಕ್ತ ಮದ್ಯ ಕುಡಿದು ತಮಿಳು ನಾಡಿನಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ… Read More

June 25, 2024

ರಾಜ್ಯ ಸರ್ಕಾರದಿಂದ ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಳ

ಬೆಂಗಳೂರು: ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ.… Read More

June 25, 2024

ನಿವೃತ್ತ ಸಿಜಿಎಂ ಎ.ಕೆ.ಸಿಂಗ್ ‘ಬಂಧನ್ ಬ್ಯಾಂಕ್’ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಕ

ಇಂದು ರಿಸರ್ವ್ ಬ್ಯಾಂಕ್ , ಎ.ಕೆ.ಸಿಂಗ್ ಅವರನ್ನು ಬಂಧನ್ ಬ್ಯಾಂಕಿನ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಿದೆ. ಆರ್‌ಬಿಐನ ಮುಖ್ಯ ಜನರಲ್… Read More

June 25, 2024

ಪುನೀತ್ ಮತ್ತೆ ಹುಟ್ಟಿ ಬಂದರೆ ಮಗಳ ಹೊಟ್ಟೆಯಲ್ಲಿ : ಆತ್ಮ ಸಂಭಾಷಣೆ ಯಲ್ಲಿ ಪುನೀತ್ ಹೇಳಿಕೆ

ಬೆಂಗಳೂರು: ಕಳೆದ ಮೂರು ವರ್ಷಗಳ ಹಿಂದೆ ಹಠಾತ್ ನಿಧನರಾದ ಪುನೀತ್ ರಾಜ್ ಕುಮಾರ್ ಪುನರ್ ಜನ್ಮದಲ್ಲಿ ಮಗಳ ಹೊಟ್ಟೆಯಲ್ಲಿ ಹುಟ್ಟಿ… Read More

June 24, 2024

ಸರ್ಕಾರಿ ನೌಕರರಿಗೆ 27% ವೇತನ ಹೆಚ್ಚಳ : ಸಿಎಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More

June 20, 2024