ನಾಗಮಂಗಲದ ಹಿರಿಯ ಪತ್ರಕರ್ತ, ಬಾಬೀ ಎಂದೇ ಖ್ಯಾತರಾಗಿದ್ದ ನಾಗರಾಜ್ ನಾಡಿಗೇರ್ ಬುಧವಾರ ನಿಧನರಾದರು.
ಕಳೆದ 8 ವರ್ಷಗಳಿಂದಲೂ
ಅನಾರೋಗ್ಯ ಬಳಲುತ್ತಿದ್ದ ನಾಗರಾಜ್ ಅವರು ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ, ಫಲಕಾರಿ ಆಗದೇ ಕೊನೆಯುಸಿರೆಳೆದರು.
ತಂದೆ ಎಂ.ಜಿ.ನಾಡಿಗೇರ್, ಪತ್ನಿ ಲಕ್ಷ್ಮಿ,
ಮಗಳು ಸಿಂಧೂರ ಎನ್.ನಾಡಿಗೇರ್ ಹಾಗೂ ಸಹೋದರರಾದ ಉದಯ್, ಮಧುಕೇಶ್ ಸೇರಿದಂತೆ ಅನೇಕ ಮಿತ್ರರು, ಬಂಧು ಬಳಗದವರನ್ನು ಅಗಲಿದ್ದಾರೆ.
ನಾಗರಾಜ್ ನಿಧನಕ್ಕೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ನವೀನ್ ಚಿಕ್ಕ ಮಂಡ್ಯ ಹಾಗೂ ಸಂಘದ ಪದಾಧಿಕಾರಿಗಳು, ಹಿರಿಯ ಪತ್ರಕರ್ತರು, ನಾಗಮಂಗಲ ತಾಲ್ಲೂಕಿನ ಪತ್ರಕರ್ತ ರಾದ ಸಿ. ಎನ್. ಮಂಜುನಾಥ್, ಸೀತಾರಾಮ್, ಬಾಲಕೃಷ್ಣ ಸೇರಿದಂತೆ ಹಿರಿಯ, ಕಿರಿಯ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ