ವಿಶ್ವವಿಖ್ಯಾತ, ಐತಿಹಾಸಿಕ ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಹಿರಿಯ ಮುತ್ಸದ್ದಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಚಾಲನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಗುರುವಾರ ಬೆಳಿಗ್ಗೆ 8.26 ಪುಷ್ಪಾಚ೯ನೆ ಮಾಡಿ ಚಾಲನೆ ನೀಡಿದರು.
ದಸರಾ ಉತ್ಸವ ಕ್ಕೆ ಚಾಲನೆ ನೀಡಿ ಮಾತನಾಡಿದ ಎಸ್ ಎಂ ಕೃಷ್ಣ ,
ಮನುಕುಲಕ್ಕೆ ಬಂದಿರುವ ದೊಡ್ಡ ಗಂಡಂತಾರ ಕೊರೋನಾ ಅನ್ನು ಸಂಪೂಣ೯ವಾಗಿ ತೊಲಗಿಸಿ, ಜನರನ್ನು ರಕ್ಷಣೆ ಮಾಡುವಂತೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಮಾತೆಯಲ್ಲಿ ಪ್ರಾಥಿ೯ಸಿರುವುದಾಗಿ ಹೇಳಿದರು.
ತಮ್ಮ ಹಾಗೂ ಮೈಸೂರಿನ ನಡುವೆ ಇದ್ದ ಅವಿನವಭಾವ ಸಂಬಂಧದವನ್ನು ಸ್ಮರಿಸಿದ ಕೃಷ್ಣ, ಬಾಲ್ಯದಲ್ಲಿ ತಾವು ಕಲಿತ ಶಾಲೆ ಕಾಲೇಜು ದಿನಗಳ ಬಗ್ಗೆಯೂ ವಿವರವಾಗಿ ಹೇಳಿ, ತಮ್ಮ ತಂದೆ ಎಸ್ ಸಿ ಮಲ್ಲಯ್ಯನವರು ಪ್ರಜಾಪ್ರತಿನಿಧಿ ಸದಸ್ಯರಾಗಿದ್ದರಿಂದ ಮೈಸೂರು ದಸರಾ ವೈಭವವನ್ನು ಹತ್ತಿರದಿಂದ ನೋಡಿಕೊಂಡು ಬಂದ ನನಗೆ ಈ ಬಾರಿ ದಸರಾ ಉದ್ಘಾಟನೆಯ ಅವಕಾಶ ನೀಡಿದ ಸಿಎಂಗೆ ಧನ್ಯವಾದ ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಹಲವರ ಗಣ್ಯರು ಉಪಸ್ಥಿತರಿದ್ದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment