ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆ.ಆರ್ ಪುರಂನ ಲಕ್ಷ್ಮೀ ಆಸ್ಪತ್ರೆಯಲ್ಲಿ ನಡೆದಿದೆ.
ಇತ್ತೀಚೆಗೆ ಅವಧಿ ಮೀರಿ ನಡೆಸಲು ಪಬ್ವೊಂದಕ್ಕೆ ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅವರನ್ನು ಅಮಾನತು ಮಾಡಲಾಗಿತ್ತು.ನವೆಂಬರ್ 1 ರಂದು ಯಾವ ಸಚಿವರು , ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ? ಪಟ್ಟಿ ನೋಡಿ
ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಬಳಿಕ ಆನೇಕಲ್ನಲ್ಲಿ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಮೃತ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ಅತ್ಯುತ್ತಮ ಮಿಮಿಕ್ರಿ ಕಲಾವಿದರೂ ಆಗಿದ್ದು, ನಟ ಪುನೀತ್ ರಾಜ್ಕುಮಾರ್ ನಿರುಪಣೆಯ ಕನ್ನಡದ ಕೋಟ್ಯಾಧಿಪತಿಯಲ್ಲಿ ಅವರು ಭಾಗವಹಿಸಿದ್ದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ