ಈಗಾಗಲೇ ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘರಾಜೇಂದ್ರ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ಮತ್ತಿಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಸ್ವಾಮಿ ವಿರುದ್ಧ 12 ಹಾಗೂ 14 ವರ್ಷದ ಬಾಲಕಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದಾರೆ. ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಮುರುಘಾ ಸ್ವಾಮಿ ವಿರುದ್ಧ ಗುರುವಾರ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅದರಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡರು ನಂತರ , ಈ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದರು.
ಮುರುಘಾ ಸ್ವಾಮಿಗೆ ಈಗ ಭಾರಿ ಸಂಕಷ್ಟ ಮತ್ತೆ ಎದುರಾಗಿದೆ . ಸ್ವಾಮಿ ಸೇರಿ ಮತ್ತೆ 7 ಮಂದಿ ವಿರುದ್ದ ದೂರು ದಾಖಲಾಗಿದೆ. ಯಶಸ್ವಿನಿ ಯೋಜನೆ’ ಮತ್ತೆ ಜಾರಿ :ನವೆಂಬರ್ 1 ರಿಂದ ನೋಂದಣಿ ಪ್ರಾರಂಭ
ಮಠದಲ್ಲಿ ಡ್ರಗ್ಸ್ ವಾಸನೆ ? :
ಈ ನಡುವೆ ಮೈಸೂರಿನ ಒಡನಾಡಿ ಸಂಸ್ಥೆ ಸ್ಟ್ಯಾನ್ಲಿ ಮಾಧ್ಯಮಗಳ ಜೊತೆ ಮಾತನಾಡಿ , ಈ ಸ್ವಾಮೀಜಿ ಹಾಗೂ ಆತನ ಸಹಚರರು ಕೇವಲ ಲೈಂಗಿಕ ದೌರ್ಜನ್ಯ ಮಾತ್ರವಲ್ಲ ಮಾನವ ಅಂಗಾಗಳ ಮಾರಾಟ, ಡ್ರಗ್ಸ್ ವಾಸನೆ ಕೂಡ ಎದ್ದು ಕಾಣುತ್ತದೆ. ಈ ವಿಷಯವನ್ನು ಕೂಡ ತನಿಖೆ ಮಾಡಬೇಕಾಗುತ್ತದೆ ಎಂದಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment