ಬಾಲಿವುಡ್ನಲ್ಲಿ ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಕ್ಷಯ್ ಕುಮಾರ್, ಕಾರ್ತಿಕ್ ಆರ್ಯನ್ ಬಳಿಕ ಶಾರುಖ್,ಕತ್ರಿನಾಗೆ ಸೋಂಕು ತಗುಲ್ಲಿದೆ.
ಶಾರುಖ್ಗೆ ಕರೊನಾ ತಗುಲಿರುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಟ್ವೀಟ್ ಮೂಲಕ ತಿಳಿಸಿದ್ದು, ಈ ರಾಜ್ಯದ ರಾಯಭಾರಿಯಾಗಿರುವ ಶಾರುಖ್ ಅವರು ಶೀಘ್ರ ಗುಣಮುಖರಾಗಲೆಂದು ಅವರು ಪ್ರಾರ್ಥಿಸಿದ್ದಾರೆ.
ಇನ್ನು ಕರೊನಾ ದೃಢವಾಗಿರುವುದರಿಂದಲೇ ಐಫಾ ಅವಾರ್ಡ್ನಲ್ಲಿ ಕತ್ರಿನಾ ಭಾಗವಹಿಸಿಲ್ಲ.
ತನ್ನ ಪತಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತರೂ ಕತ್ರಿನಾ ಕಾರ್ಯಕ್ರಮಕ್ಕೆ ಹಾಜರಾಗದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದೀಗ ಕತ್ರಿನಾಗೂ ಕರೊನಾ ಸೋಂಕು ತಗುಲಿರುವುದರಿಂದ ಪಾಲ್ಗೊಂಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಇದನ್ನು ಓದಿ – ಬೈಡನ್ ನಿವಾಸದ ಮೇಲೆ ವಿಮಾನ ಹಾರಾಟ – ದಾಳಿ ಭೀತಿ: ಸ್ಥಳಾಂತರ
ಮೇ 25 ರಂದು ನಡೆದ ನಿರ್ಮಾಪಕ ಕರಣ್ ಜೋಹರ್ ಅವರ 50ನೇ ಹುಟ್ಟುಹಬ್ಬ ಪಾರ್ಟಿಯಲ್ಲೇ ಕರೊನಾ ತಗುಲಿರಬಹುದು ಎಂದು ಹೇಳಲಾಗಿದೆ. ಸದ್ಯ ಇಬ್ಬರು ತಾರೆಯರು ಅವರವರ ಮನೆಯಲ್ಲಿ ಪ್ರತ್ಯೇಕ ಕ್ವಾರಂಟೈನ್ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ವಿಮಾನವೊಂದು ಹಾರಾಟ ನಡೆಸಿದ್ದು, ದಾಳಿಯ ಭೀತಿ ಕಾಡಿತು
ಬೈಡನ್ ಅವರನ್ನು ಹಾಗೂ ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ.
ಬೈಡನ್ ಅವರ ರೆಹೋಬೋತ್ ಬೀಚ್ ಬಳಿಯ ನಿವಾಸದ ಮೇಲೆ ನಿರ್ಬಂಧಿತ ವಾಯು ಪ್ರದೇಶದಲ್ಲಿ ಸಣ್ಣ ಖಾಸಗಿ ವಿಮಾನವೊಂದು ಹಾರಾಟ ನಡೆಸಿರುವುದು ಕಂಡುಬಂದಿದೆ.
ಈ ಹಿನ್ನೆಲೆ ದಾಳಿ ಭೀತಿಯಿಂದ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment