Bengaluru

ಶಕ್ತಿ ಯೋಜನೆ – ಬಿಕ್ಕಟ್ಟಿನಲ್ಲಿ ಸಿಲುಕಿರುವ ರಾಜ್ಯ ಸರ್ಕಾರ

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆ ಭರ್ಜರಿಯಾಗಿ ಫಲಿತಾಂಶ ನೀಡಿ ,ಈಗ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ (Transport Department) ಕೈಸುಟ್ಟುಕೊಂಡು ಇಕ್ಕಟ್ಟಿನ ಪರಿಸ್ತಿತಿಯಲ್ಲಿ ಸಿಲುಕಿದೆ .

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಐದು ತಿಂಗಳು ಕಳೆದಿವೆ.

ಈ ಯೋಜನೆ ರಾಜ್ಯದಲ್ಲಿ ಜೂನ್ 11ರಿಂದ ಜಾರಿಯಾಗಿದ್ದು , 90 ಕೋಟಿಗೂ ಹೆಚ್ಚು ನಾರಿಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಶಕ್ತಿ ಯೋಜನೆಗೆಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬಜೆಟ್‌ನಲ್ಲಿ 9 ತಿಂಗಳಿಗೆ 2,800 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು.

ಐದೇ ತಿಂಗಳಳ್ಳಿ ಯೋಜನೆಗೆ ಜಾರಿಗಿದ್ದ ಹಣ ಖಾಲಿಯಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಅಂದಾಜು ?

ತಿಂಗಳಿಗೆ 311 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿತ್ತು, ಆದರೆ 5 ತಿಂಗಳಿಗೆ (ನವೆಂಬರ್ 12ರವರೆಗೆ) 2,246 ಕೋಟಿ ರೂ. ಖರ್ಚಾಗಿದೆ.

ಸರ್ಕಾರದಿಂದ ನಿಗದಿ ಮಾಡಿದ ಲೆಕ್ಕಾಚಾರದಂತೆ ಉಳಿದ 4 ತಿಂಗಳಿಗೆ 1,244 ಕೋಟಿ ರೂ. ಹಣ ಬೇಕಾಗುತ್ತದೆ. ಇದೀಗಾ ಲೆಕ್ಕ ಪರಿಗಣಿಸಿದರೆ ಒಟ್ಟು 690 ಕೋಟಿ ರೂ. ಹಣ ಕೊರತೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ದಿನನಿತ್ಯ 40 ಲಕ್ಷದಿಂದ 60 ಲಕ್ಷ ಮಹಿಳೆಯರು ಉಚಿತವಾಗಿ ಸಂಚಾರಿಸುತ್ತಿದ್ದು. ಪ್ರಸ್ತುತ ಹಣಕಾಸು ವರ್ಷ ಮುಗಿಯಲು ಇನ್ನೂ 5 ತಿಂಗಳು ಇರುವುದರಿಂದ ಶಕ್ತಿ ಯೋಜನೆಗೆ ಎಷ್ಟು ಖರ್ಚಾಗಬಹುದು ಎಂಬ ಕುತೂಹಲ ಹೆಚ್ಚಾಗಿದೆ.ದೀಪಾವಳಿ ಪಟಾಕಿ ಪರಿಣಾಮ- ಬೆಂಗಳೂರಿನಲ್ಲಿ ವಾಯುಮಾಲಿನ್ಯ 193ಕ್ಕೇರಿದ AQI

ಶಕ್ತಿ ಯೋಜನೆಗೆ ಇನ್ನೂ 1 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024