‘ಸಿಎಂ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಭ್ರಷ್ಟಾಚಾರವನ್ನು ನೀವು ಹೇಗೆ ಸಹಿಸಿಕೊಂಡಿದ್ದೀರಿ?’ ಎಂದು ಬಿಜೆಪಿ ನಾಯಕ, ಮಾಜಿ ಪೋಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ ಪ್ರಧಾನಿ ಮೋದಿಯವರನ್ನು ಪ್ರಶ್ನೆ ಮಾಡಿದ್ದಾರೆ.
ಟ್ವೀಟ್ ಮೂಲಕ ಪ್ರಧಾನಿ ಮೋದಿ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಅವರನ್ನು ಟ್ಯಾಗ್ ಮಾಡಿ ಪ್ರಶ್ನೆ ಮಾಡಿರುವ ಅವರು ‘ಚಿಮನ್ ಭಾಯ್, ಕೇಶುಭಾಯ್ ಅಂತವರನ್ನು ಎದುರಿಸಿದ ಪಕ್ಷ ಬಿ.ಎಸ್.ವೈ ಅವರಿಗೆ ಭಯಪಡುತ್ತಿದಿಯಾ? ಇದು ಶ್ಯಾಮ್ ಪ್ರಸಾದ್, ಅಟಲ್ ಅವರ ಪಕ್ಷವೇನಾ? ಯಡಿಯೂರಪ್ಪನವರ ಮಗ ವಿಜಯೇಂದ್ರ ಇತ್ತೀಚಿಗೆ ೫೦೦೦ ಕೋಟಿ ಹಗರಣ ಮಾಡಿರುವುದು ಸುದ್ದಿಯಾಗಿತ್ತು. ಇದು ಇ.ಡಿ, ಐ.ಟಿ ಅಧಿಕಾರಿಗಳಿಗೆ ಗೊತ್ತಿರದ ವಿಷಯವೇ? ಬಿಜೆಪಿ ನಾಯಕರಿಗೆ ಪಕ್ಷದ ಬಗ್ಗೆ ಕಾಳಜಿಯಿಲ್ಲವೇ?’ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
‘ಭ್ರ ಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ಜೈಲು ಸೇರಿದ್ದವರು. ಅವರಿಂದ ಪಕ್ಷದ ಗೌರವ ಹಾಳಾಗಿದೆ. ಅವರನ್ನು ಮುಖ್ಯಮಂತ್ರಿಯಾಗಿ ಏಕೆ ಆರಿಸಿದ್ದೀರಿ. ಪಕ್ಷದಿಂದ ವಜಾಗೊಳೊಳಿಸಿ’ ಎಂದು ಖಾರವಾಗಿ ಟ್ಟೀಟ್ ಮಾಡಿದ್ದಾರೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment