ಮತ್ತೆ ಬಿ. ಶರತ್ ಅವರನ್ನೇ ಮೈಸೂರು ಡಿ ಸಿ ಯಾಗಿ ಮರು ನೇಮಕ ಮಾಡಿ ಕೇಂದ್ರೀಯ ಆಡಳಿತ ನ್ಯಾಯ ಮಂಡಳಿ ಮಹತ್ವದ ತೀರ್ಪು ನೀಡಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ಅವರನ್ನು ಕೇವಲ 29 ದಿನದಲ್ಲಿ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿಯವರನ್ನು ಡಿಸಿ ಆಗಿ ನೇಮಕ ಮಾಡಿದ ಸರ್ಕಾರದ ನಿರ್ಧಾರ ಈಗ ಮುಖಭಂಗವಾಗಿದೆ.

ಶರತ್ ಅವರ ಜಾಗಕ್ಕೆ ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆ ಯಾದಂತಾಗಿದೆ
ಡಿಸೆಂಬರ್ 22 ರೊಳಗೆ ಈ ಸಂಬಂಧ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ತಿಳಿಸಲು ಅಡ್ವೊಕೇಟ್ ಜನರಲ್ ಗೆ ಸಿಎಟಿ ನಿರ್ದೇಶನ ನೀಡಿದೆ.
ತಮ್ಮ ಆದೇಶವನ್ನು ಪಾಲಿಸದೇ ಹೋದರೆ ಡಿಸೆಂಬರ್ 22 ರಂದು ಸಿಎಟಿಯೇ ಈ ಬಗ್ಗೆ ಆದೇಶ ಹೊರಡಿಸಬೇಕಾಗುತ್ತದೆ ಎಂಬ ಎಚ್ಚರಿಕೆಯ ನಿರ್ದೇಶನವನ್ನೂ ಸಹ ನೀಡಿದೆ.

ಬಿ ಶರತ್ ತಮ್ಮ ವರ್ಗಾವಣೆ ಪ್ರಶ್ನಿಸಿ ಸಿಎಟಿ ಮೊರೆ ಹೋರೆ ಹೋಗಿದ್ದರು. ಅನೇಕ ಬಾರಿ ಸಿಎಟಿ ನ್ಯಾಯಾಲಯವು ರೋಹಿಣಿ ಗೆ ಅನುಕೂಲವಾಗುವಂತೆ ನಡೆದುಕೊಂಡು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕೊನೆಗೆ ಸತ್ಯಕ್ಕೆ ಜಯ ಎಂಬುದು ಸಾಬೀತಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ