ರಾಮನಗರ ಜಿಲ್ಲೆಯ ಹುಲಿಕಲ್ಲು ಗ್ರಾಮದ ಮತಗಟ್ಟೆಗೆ ಆಗಮಿಸಿದ ಸಾಲುಮರದ ತಿಮ್ಮಕ್ಕ ತಮ್ಮ ಮತದಾನದ ಹಕ್ಕು ಚಲಾಯಿಸಿದರು.5 ಗಂಟೆ ವೇಳೆಗೆ ಮಂಡ್ಯದಲ್ಲಿ ಶೇ – 75.90 ಮೈಸೂರಿನಲ್ಲಿ ಶೇ 66.70 ರಷ್ಟು ಮತದಾನ
ಮತದಾನದ ನಂತರ ಮಾತನಾಡಿದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ , ಎಲ್ಲರೂ ತಪ್ಪದೇ ತಮ್ಮ ತಮ್ಮ ಮತವನ್ನು ಚಲಾಯಿಸುವಂತೆ ಮನವಿ ಮಾಡಿದರು.
More Stories
ಕ್ಷಮೆಯಿರದ ತಪ್ಪುಗಳ ಚಕ್ರವ್ಯೂಹದೊಳಗೆ….
ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ